Webdunia - Bharat's app for daily news and videos

Install App

ನಿಖಿಲ್ ಕೈ ಹಿಡಿದು ದೀಪ ಬೆಳಗಿ ಸಾರಿದ್ರು ಒಗ್ಗಟ್ಟಿನ ಸಂದೇಶ

Webdunia
ಶುಕ್ರವಾರ, 15 ಮಾರ್ಚ್ 2019 (20:25 IST)
ಚುನಾವಣೆ ಕಣದಲ್ಲಿ ಇದೀಗ ಒಗ್ಗಟ್ಟಿನ ಮಂತ್ರ ಸಾರಲು ಜೆಡಿಎಸ್ ಮುಖಂಡರು ಮುಂದಾಗಿದ್ದಾರೆ.

ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ನಿಖಿಲ್ ಕೈ ಹಿಡಿದು ದೀಪ ಬೆಳಗಿಸಿದ ಜಿಲ್ಲೆಯ ಜೆಡಿಎಸ್ ಶಾಸಕರು ಒಗ್ಗಟ್ಟು ಪ್ರದರ್ಶನ ಮಾಡಿದರು.

ನಿಖಿಲ್ ಜತೆಗೂಡಿ ದೀಪ ಬೆಳಗಿದ ಜಿಲ್ಲೆಯ ಶಾಸಕರು, ಸಚಿವರು, ದೀಪ ಬೆಳಗುವ ಮೂಲಕ ಒಗ್ಗಟ್ಟಿನ ಸಂದೇಶ ರವಾನೆ ಮಾಡಿದರು.

ನಿಖಿಲ್ ಸ್ಪರ್ಧೆಗೆ ಸ್ವಪಕ್ಷೀಯರಲ್ಲೇ ಅಸಮಾಧಾನ ಎದುರಾಗಿತ್ತು. ಅಸಮಾಧಾನ ಹೋಗಲಾಡಿಸಿ ಒಗ್ಗಟ್ಟಿನ ಸಂದೇಶ ರವಾನೆ ಮಾಡುವಲ್ಲಿ ಪ್ರಮುಖರು ಯಶಸ್ವಿಯಾಗಿದ್ದಾರೆ.

ನಿಖಿಲ್ ಕೈ ಹಿಡಿದು ದೀಪ ಬೆಳಗಿದ ಪುಟ್ಟರಾಜು, ಡಿಸಿ ತಮ್ಮಣ್ಣ, ಎಂ. ಶ್ರೀನಿವಾಸ್, ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments