Webdunia - Bharat's app for daily news and videos

Install App

ಮಂಡ್ಯದಲ್ಲಿ ನಿಖಿಲ್ ಹೆಸರು ಘೋಷಣೆ

Webdunia
ಗುರುವಾರ, 14 ಮಾರ್ಚ್ 2019 (17:04 IST)
ಹಾಸನದ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಹೆಸರು ಘೋಷಣೆ ಹಿನ್ನೆಲೆಯಲ್ಲಿ ಇಂದು ಮಂಡ್ಯಕ್ಕೆ ತೆರಳಿರುವ ಸಿಎಂ ಕುಮಾರಸ್ವಾಮಿ ಹಾಗೂ ಹೆಚ್ ಡಿ ದೇವೇಗೌಡ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಹೆಸರು ಅಧಿಕೃತವಾಗಿ ಘೋಷಣೆ ಮಾಡುವುದು ಖಚಿತವಾಗಿದೆ.

ನಿಖಿಲ್ ಕುಮಾರಸ್ವಾಮಿ ‌ಹೆಸರು ಘೋಷಣೆ ಮಾಡಲಿರುವ ದೇವೇಗೌಡರು, ಚುನಾವಣೆಗೆ ಭರದ ಸಿದ್ಧತೆ ನಡೆಸುವುದಕ್ಕೆ ಸೂಚನೆ ನೀಡಲಿದ್ದಾರೆ.

ಪ್ರಚಾರದ ನಂತರ ಮಂಡ್ಯ ಶಾಸಕರ ಜೊತೆ ಸಭೆ ನಡೆಸಲಿರುವ ಸಿಎಂ, ನಿಖಿಲ್ ‌ಕುಮಾರಸ್ವಾಮಿ ಗೆಲ್ಲಿಸುವುದಕ್ಕೆ ಮಾಡಿಕೊಳ್ಳಬೇಕಾದ ತಂತ್ರಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಬೆಂಗಳೂರಿನಿಂದ ಮಂಡ್ಯಕ್ಕೆ ತೆರಳಿದ ಸಿಎಂ ಜೊತೆಯಲ್ಲೇ ತೆರಳಿದ ಎಚ್. ವಿಶ್ವನಾಥ ಹಾಗೂ ಸಚಿವ ಸಾ ರಾ ಮಹೇಶ್ ಅವರಿದ್ದಾರೆ. ಬಂಡೆಪ್ಪ ಖಾಶೆಂಪೂರ್, ಮಧುಬಂಗಾರಪ್ಪ, ಕೋನರೆಡ್ಡಿ ಕೂಡಾ ಸಿಎಂಗೆ ಸಾಥ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments