Webdunia - Bharat's app for daily news and videos

Install App

ಎಲ್ಲಿದ್ದೀಯಪ್ಪಾ ಎಂದಿದ್ದೇ ತಡ ಹಾಜರ್ ಆದ ನಿಖಿಲ್

Webdunia
ಬುಧವಾರ, 24 ಏಪ್ರಿಲ್ 2019 (18:51 IST)
ಮತ್ತೆ ನಿಖಿಲ್ ಎಲ್ಲಿದ್ದೀಯಪ್ಪ ಎಂದು ಟ್ರೋಲ್ ಆಗುತ್ತಿದ್ದಂತೆ ನಿಖಿಲ್ ದಿಢೀರ್ ಆಗಿ ಕಾಣಿಸಿಕೊಂಡಿದ್ದಾರೆ. 

ಮಂಡ್ಯದಲ್ಲಿಂದು ನಿಖಿಲ್ ಕುಮಾರಸ್ವಾಮಿ ಕಾಣಿಸಿಕೊಂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿದ್ದಾರೆ.

ಮಂಡ್ಯ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್ ಮನೆಯಲ್ಲಿ ಸುದ್ದಿಗೋಷ್ಟಿ ನಡೆಸಿದ್ರು. ಚುನಾವಣೆ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ರು.

ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್, ಜಿಲ್ಲೆಯ ರಾಜಕೀಯ ವಿಷಯಗಳ ಕುರಿತು ಚರ್ಚೆ ನಡೆಸಿದ್ರು.
ಚುನಾವಣೆ ಮುಗಿದ ಬಳಿಕ ನಾಪತ್ತೆಯಾಗಿದ್ದ ನಿಖಿಲ್. ಮತ್ತೆ ಎಲ್ಲಿದ್ದೀಯಪ್ಪಾ ಟ್ರೋಲ್ ಆಗುತ್ತಿದ್ದಂತೆ ಭೇಟಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam: ಪಹಲ್ಗಾಮ್ ದಾಳಿಯಲ್ಲಿ ಗಾಯಗೊಂಡವರಿಗಾಗಿ ಹಗಲು ರಾತ್ರಿ ಚಿಕಿತ್ಸೆ ನೀಡಿದ ವೈದ್ಯ ಹೀರೋಗಳು ಇವರೇ ನೋಡಿ

Pehalgam terror attack: ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ: ಏನಿದರ ಹಿಂದಿನ ಲೆಕ್ಕಾಚಾರ

Mangaluru: ಪಹಲ್ಗಾಮ್ ಉಗ್ರರ ದಾಳಿಯನ್ನು ಸಮರ್ಥಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್

Gold Price today: ಚಿನ್ನದ ದರ ಇಂದು ಮತ್ತೆ ಏರಿಕೆ, ಎಷ್ಟಾಗಿದೆ ನೋಡಿ

Pehalgam: ಪಹಲ್ಗಾಮ್ ನಲ್ಲಿ ರಕ್ತಪಾತ ಮಾಡಿದ ಉಗ್ರರು ಈಗ ಎಲ್ಲಿದ್ದಾರೆ ಎಂಬುದು ಪತ್ತೆ

ಮುಂದಿನ ಸುದ್ದಿ
Show comments