ಅತುಲ್ ಸುಭಾಷ್ ವಿರುದ್ಧ ಪತ್ನಿ ನಿಖಿತಾ ಹಾಕಿದ್ದ ವರದಕ್ಷಿಣೆ ಕೇಸ್ ಗಟ್ಟಿಯಾಗಿದ್ದು ಇದೇ ಕಾರಣಕ್ಕೆ

Krishnaveni K
ಗುರುವಾರ, 12 ಡಿಸೆಂಬರ್ 2024 (12:11 IST)
ಬೆಂಗಳೂರು: ಉತ್ತರ ಪ್ರದೇಶ ಮೂಲದ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಟೆಕಿ ಅತುಲ್ ಸುಭಾಷ್ ಪ್ರಕರಣದ ಒಂದೊಂದೇ ವಿಚಾರಗಳು ಈಗಬಯಲಾಗುತ್ತಿದೆ. ಅತುಲ್ ವಿರುದ್ಧ ಪತ್ನಿ ನಿಖಿತಾ ನೀಡಿದ್ದ ವರದಕ್ಷಿಣೆ ಕಿರುಕುಳ ಕೇಸ್ ಗಟ್ಟಿಯಾಗಲು ಇದೊಂದು ಅಂಶ ಕಾರಣವಾಗಿತ್ತು ಎನ್ನಲಾಗಿದೆ.

ಅತುಲ್ ಸುಭಾಷ್ ವಿರುದ್ಧ ನಿಖಿತಾ ಸುಮಾರು 9 ಕೇಸ್ ಹಾಕಿದ್ದಳು. ವರದಕ್ಷಿಣೆ ಕಿರುಕುಳ, ಗೃಹಹಿಂಸೆ, ಲೈಂಗಿಕ ಕ್ರೌರ್ಯ ಸೇರಿದಂತೆ ಕಾನೂನಿನಲ್ಲಿ ಅವಕಾಶವಿರುವ ಎಲ್ಲಾ ಕೇಸ್ ಗಳನ್ನು ಅತುಲ್ ಮೇಲೆ ಹಾಕಲಾಗಿತ್ತು. ನಿಖಿತಾ ಸಿಂಘಾನಿಯಾ ಕಿರುಕುಳ ತಾಳಲಾರದೇ ಅತುಲ್ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಬಗ್ಗೆ ಸಾವಿಗೆ ಮುನ್ನ ಎಲ್ಲವನ್ನೂ ಡೆತ್ ನೋಟ್ ನಲ್ಲಿ ವಿವರವಾಗಿ ಬರೆದಿದ್ದ.

ಅದರಂತೆ ನಿಖಿತಾ ನೀಡಿದ್ದ ವರದಕ್ಷಿಣೆ ಕಿರುಕುಳ ಕೇಸ್ ಗಟ್ಟಿಯಾಗಿತ್ತು. ಇದಕ್ಕೆ ಕಾರಣ ನಿಖಿತಾ, ಅತುಲ್ ಮನೆಯವರು 10 ಲಕ್ಷ ರೂ. ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರು. ಇದರಿಂದ ಆಘಾತಗೊಂಡು ನನ್ನ ತಂದೆ ಸಾವನ್ನಪ್ಪಿದ್ದರು ಎಂದು ನಿಖಿತಾ ಆರೋಪಿಸಿದ್ದಳು. ಇದೇ ಕಾರಣಕ್ಕೆ ಕೇಸ್ ಗಟ್ಟಿಯಾಗಿತ್ತು.

2022 ರಲ್ಲಿ ನಿಖಿತಾ ದೂರು ನೀಡಿದ್ದಳು. ನನ್ನ ತಂದೆ 10 ವರ್ಷದಿಂದ ಮಧುಮೇಹ, ಹೃದಯ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅತುಲ್ ಮನೆಯವರ ಕಿರುಕುಳದಿಂದ ಆಘಾತಗೊಂಡು 2019 ರಲ್ಲಿ ಪಾರ್ಶ್ವವಾಯುವಿಗೆ ತುತ್ತಾಗಿದ್ದರು. ಬಳಿಕ ಅವರು ಸಾವನ್ನಪ್ಪಿದ್ದರು. ನನ್ನ ತಂದೆಯ ಸಾವಿಗೆ ಅತುಲ್ ಮನೆಯವರ ಕಿರುಕುಳವೇ ಕಾರಣ ಎಂದು ಆರೋಪಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ