Webdunia - Bharat's app for daily news and videos

Install App

ನಿಮಿಷಾಂಬ ದೇಗುಲ ಜಲಾವೃತ‌

Webdunia
ಸೋಮವಾರ, 11 ಜುಲೈ 2022 (20:50 IST)
ಮೈಸೂರು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ನಿಮಿಷಾಂಭ ದೇಗುಲದ ಬಳಿ ಸ್ನಾನಘಟ್ಟ, ಭಕ್ತರ ಸ್ನಾನ ಗೃಹ ಜಲಾವೃತ‌ಗೊಂಡಿದೆ ಈ ಹಿನ್ನೆಲೆಯಲ್ಲಿ ದೇಗುಲದ ಬಳಿ ನದಿಗೆ ಬ್ಯಾರಿಕೇಡ್ ಹಾಕಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಭಾರಿ ಮಳೆಯ ಪರಿಣಾಮ ಕೆಆರ್‌ಎಸ್ ಜಲಾಶಯ‌ ನೀರಿನ ಮಟ್ಟ ಹೆಚ್ಚಾಗಿದ್ದು, ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದ್ದು, ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಪ್ರವಾಹದಿಂದ ನದಿ ಪಾತ್ರದ ತಗ್ಗು ಪ್ರದೇಶಗಳು ಜಲಾವೃತವಾಗುತ್ತಿದ್ದು, ರೈತರ ಜಮೀನಿಗೆ ನೀರು ನುಗ್ಗಿದೆ. ನೀರಿನ‌ ರಭಸಕ್ಕೆ ಬೆಳೆಗಳು ಸಂಪೂರ್ಣವಾಗಿ ನಾಶವಾಗುವ ಸಂಭವವಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments