Select Your Language

Notifications

webdunia
webdunia
webdunia
webdunia

ಮಂಗಳೂರಿಗೂ ಕಾಲಿಟ್ಟಾ ನಿಫಾ ಮಹಾಮಾರಿ.?

ಮಂಗಳೂರಿಗೂ ಕಾಲಿಟ್ಟಾ ನಿಫಾ ಮಹಾಮಾರಿ.?
ಬೆಂಗಳೂರು , ಮಂಗಳವಾರ, 22 ಮೇ 2018 (17:45 IST)
ಜಿಲ್ಲಾ ಅರೋಗ್ಯ ಇಲಾಖೆ ಇಬ್ಬರ ರಕ್ತದ ಮಾದರಿ ಸಂಗ್ರಹಿಸಿ ಮಣಿಪಾಲ್‌ಗೆ ಪರೀಕ್ಷೆಗಾಗಿ ಕಳುಹಿಸಿದ. ಪರೀಕ್ಷೆಯ ವೇಳೆ ಸೋಂಕು ಪಾಸಿಟಿವ್ ಕಂಡುಬಂದಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಪುಣೆಗೆ ಹೆಚ್ಚಿನ ತಪಾಸಣೆಗಾಗಿ ರವಾನಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. 
 
ದ.ಕ ಜಿಲ್ಲಾ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಘೋಷಿಸಲಾಗಿದ್ದು ಜನರು ಆತಂಕಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಶೃಂಗೇರಿ ಮಠಕ್ಕೂ ನಮ್ಮ ಕುಟುಂಬಕ್ಕೂ ಅವಿನಾಭಾವ ಸಂಬಂಧ: ದೇವೇಗೌಡ