Webdunia - Bharat's app for daily news and videos

Install App

ದುಃಖದಲ್ಲಿ ಸರ್ಕಾರದ ವಿರುದ್ಧ ಮಾತನಾಡಿದ್ದೇನೆ, ಕ್ಷಮಿಸಿ ಎಂದ ನಿರಂಜನ್ ಹಿರೇಮಠ್

Sampriya
ಮಂಗಳವಾರ, 23 ಏಪ್ರಿಲ್ 2024 (19:29 IST)
Photo Courtesy X
ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿ ತನ್ನ ಸ್ನೇಹಿತನಿಂದ ಹತ್ಯೆಯಾದ ನೇಹಾ ತಂದೆ ನಿರಂಜನ್ ಜತೆ ಸಿಎಂ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿ ತನ್ನ ಹೇಳಿಕೆ ಸಂಬಂಧ ಕ್ಷಮೆ ಕೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನಿರಂಜನ್ ಅವರು,  ಪ್ರಕರಣದಲ್ಲಿ ಸರ್ಕಾರ ತಕ್ಷಣ ಸ್ಪಂದಿಸಿದೆ. ಮಗಳನ್ನು ಕಳೆದುಕೊಂಡ ದುಃಖದಲ್ಲಿ ಸರ್ಕಾರದ ವಿರುದ್ಧ ಮಾತನಾಡಿರುವುದಕ್ಕೆ ವಿಷಾದವಿದೆ ಎಂದು. ಮಾಹಿತಿ ಕೊರತೆಯಿಂದ ಸರ್ಕಾರದ ವಿರುದ್ಧ ಹೇಳಿಕೆ ಕೊಟ್ಟಿದ್ದೇವೆ ಎಂದು ಕ್ಷಮೆ ಕೇಳಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದೆ.  

ಮಗಳನ್ನು ಕಳೆದುಕೊಂಡ ದುಃಖದಲ್ಲಿ, ಭಾವಾವೇಶದಲ್ಲಿ ಸರ್ಕಾರದ ವಿರುದ್ಧ ಮಾತನಾಡಿದ್ದರ ವಿಷಾದವಿದೆ ಎಂದಿರುವ ನೇಹಾ ತಂದೆ ನಿರಂಜನ್ ಹಿರೇಮಠ ಅವರು ಸರ್ಕಾರದ ಕಾನೂನು ಕ್ರಮಗಳ ಬಗ್ಗೆ ಅರಿವಿಲ್ಲದೆ ಮಾತನಾಡಿದ್ದೇನೆ ಎಂದು ಕ್ಷಮೆ ಕೇಳಿದ್ದಾರೆ.

ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಆರೋಪಿಗೆ ಗರಿಷ್ಠ ಮಟ್ಟದ ಶಿಕ್ಷೆ ಕೊಡಿಸಲು ಬೇಕಾದ ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಂಡಿದೆ.

ಮಗಳನ್ನು ಕಳೆದುಕೊಂಡ ದುಃಖದಲ್ಲಿ, ಭಾವಾವೇಶದಲ್ಲಿ ಸರ್ಕಾರದ ವಿರುದ್ಧ ಮಾತನಾಡಿದ್ದರ ವಿಷಾದವಿದೆ ಎಂದಿರುವ ನೇಹಾ ತಂದೆ ನಿರಂಜನ್ ಹಿರೇಮಠ ಅವರು ಸರ್ಕಾರದ ಕಾನೂನು ಕ್ರಮಗಳ ಬಗ್ಗೆ ಅರಿವಿಲ್ಲದೆ ಮಾತನಾಡಿದ್ದೇನೆ ಎಂದು ಕ್ಷಮೆ ಕೇಳಿದ್ದಾರೆ.

ಆರೋಪಿಗೆ ಅತೀ ಕಠಿಣ ಶಿಕ್ಷೆ ಕೊಡಿಸಿ ನೇಹಾ ಆತ್ಮಕ್ಕೆ ಶಾಂತಿ ದೊರಕಿಸಿಕೊಡುವುದಕ್ಕೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments