Webdunia - Bharat's app for daily news and videos

Install App

ಸೂಲಗಿತ್ತಿ ನರಸಮ್ಮ ಸಮಾಧಿಗೆ ಜಾಗ ಹುಡುಕಲು ಮೀನಮೇಷ ಎಣಿಸುತ್ತಿರುವ ಜಿಲ್ಲಾಡಳಿತ: ಆಕ್ರೋಶ

Webdunia
ಬುಧವಾರ, 26 ಡಿಸೆಂಬರ್ 2018 (14:51 IST)
ಸೂಲಗಿತ್ತಿ ನರಸಮ್ಮ ನಿಧನರಾಗಿರುವ ಹಿನ್ನೆಲೆಯಲ್ಲಿ ಅವರ ಸಮಾಧಿಗೆ ಜಾಗ ಗುರುತಿಸಲು ಜಿಲ್ಲಾಡಳಿತ ಮೀನಾಮೇಷ ಎಣಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ತುಮಕೂರಿನಲ್ಲಿ ಸೂಲಗಿತ್ತಿ ನರಸಮ್ಮರ ಅಂತ್ಯಕ್ರಿಯೆ ಜಾಗ ನೀಡಲು ಮೀನಾಮೇಷ ಎಣಿಸುತ್ತಿದೆ ಎಂದು ಜಿಲ್ಲಾಡಳಿತದ ವಿರುದ್ಧ ನರಸಮ್ಮರ ಮಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರಸಮ್ಮ ಮಗ ಪಾವಗಡ ಶ್ರೀರಾಮ್ ಆಕ್ರೋಶ ವ್ಯಕ್ತಪಡಿಸಿದ್ದು, ತುಮಕೂರಿನಲ್ಲಿ ಸ್ಮಾರಕ ನಿರ್ಮಾಣದ ಕನಸು ಹೊಂದಿದ್ದೇವೆ. ಇಲ್ಲಿ ತಾಯಿಯವರನ್ನು ಮಣ್ಣು ಮಾಡಲು ಆರು ಮೂರಡಿ ಜಾಗ ನೀಡುತ್ತಿಲ್ಲ. ಎಸ್ ಎಸ್ಟಿ ಸ್ಮಶಾಣಕ್ಕೆ ಮೀಸಲಿರೋ ಜಾಗದಲ್ಲಿ ಜಾಗ ನೀಡ್ತೀವಿ ಅಂತಿದ್ದಾರೆ ಎಂದು ದೂರಿದರು.  

ಮಧ್ಯಾಹ್ನ ಒಂದು ಗಂಟೆಯಾದರೂ ಇನ್ನೂ ಜಾಗದ ಹುಡುಕಾಟ ನಡಿತೀದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಮಾರಕಕ್ಕೆ ಜಾಗ ನೀಡುವ ವಿಚಾರದಲ್ಲಿ ಗೊಂದಲ ಉಂಟಾಗಿದೆ. ನಾವು ಅರ್ಧ ಎಕರೆ ಜಾಗವಷ್ಟೇ ಕೇಳಿರೋದು. ಅದನ್ನ ಸಹ ನೀಡೋಕೆ ಸರ್ಕಾರ ಮೀನಾಮೇಷ ಏಣಿಸ್ತಾ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿ ಶ್ರೀರಾಮ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments