Webdunia - Bharat's app for daily news and videos

Install App

ಪ್ರವಾಹ ಪೀಡಿತ ಕೊಡಗಿಗೆ ಇಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ ಭೇಟಿ

Webdunia
ಶುಕ್ರವಾರ, 24 ಆಗಸ್ಟ್ 2018 (08:43 IST)
ಕೊಡಗು: ಪ್ರವಾಹ ಪೀಡಿತ ಕೊಡಗಿನ ಸ್ಥಿತಿಗತಿ ಅಧ್ಯಯನ ನಡೆಸಲು ಇಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ ಭೇಟಿ ಕೊಡುತ್ತಿದ್ದಾರೆ.
 

ಬೆಳಿಗ್ಗೆ ಮೈಸೂರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ನಿರ್ಮಲಾ ಸೀತಾರಾಂ ಬಳಿಕ ಕೊಡಗಿಗೆ ಭೇಟಿ ನೀಡಲಿದ್ದಾರೆ.  ನಂತರ ಮಾದಾಪುರ ಸೇರಿದಂತೆ ಕೊಡಗಿನಲ್ಲಿ ಪ್ರವಾಹದಿಂದ ತೀವ್ರ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಸಮೀಕ್ಷೆ ನಡೆಸಲಿದ್ದಾರೆ. ಅದಾದ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಕೇಂದ್ರದ ಪ್ರತಿನಿಧಿಯಾಗಿ ಬರುವ ನಿರ್ಮಲಾ ಸೀತಾರಾಂ ಸುಮಾರು ಮೂರು ಗಂಟೆಗಳ ಕಾಲ ಕೊಡಗಿನ ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆ ಮುಗಿಸಲಿದ್ದಾರೆ. ಇಲ್ಲಿನ ಪರಿಸ್ಥಿತಿಗಳ ವರದಿಯನ್ನು ಕೇಂದ್ರಕ್ಕೆ ಅವರು ನೀಡಲಿದ್ದಾರೆ. ಇದರಿಂದ ಕೊಡಗಿಗೆ ಕೇಂದ್ರದಿಂದ ಇನ್ನಷ್ಟು ಸಹಾಯ ಸಿಗುವ ನಿರೀಕ್ಷೆಯಿದೆ. ಹೀಗಾಗಿ ರಕ್ಷಣಾ ಸಚಿವರ ಭೇಟಿ ಮಹತ್ವದ್ದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments