Webdunia - Bharat's app for daily news and videos

Install App

ಕಾಂಗ್ರೆಸ್​​​​ ಆರೋಪದಲ್ಲಿ ಹುರುಳಿಲ್ಲ-ನಿರ್ಮಲಾ ಸೀತಾರಾಮನ್

Webdunia
ಗುರುವಾರ, 6 ಏಪ್ರಿಲ್ 2023 (19:54 IST)
ಸಂಕಷ್ಟದಲ್ಲಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಬಂದಿಲ್ಲ, ಚುನಾವಣೆ ವೇಳೆ ಬರ್ತಾರೆ ಎಂಬ ಕಾಂಗ್ರೆಸ್​​​ ಆರೋಪ ವಿಚಾರವಾಗಿ ಬೆಂಗಳೂರಿನ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿದ್ದಾರೆ. ಬಿಜೆಪಿ ನೂತನ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಆರೋಪದಲ್ಲಿ ಹುರುಳಿಲ್ಲ. 32 ಸಲ 2015 ರಿಂದ 2022ರವರೆಗೆ ಬಂದಿದ್ದಾರೆ. ಆರೋಪ ಮಾಡಬೇಕು ಅಂತ ಮಾಡ್ತಾರೆ ಅಷ್ಟೇ. 32 ಸಲ ರಾಜ್ಯದಲ್ಲಿ ಚುನಾವಣೆ ಬಂದಿದೆಯಾ ಹಾಗಿದ್ರೆ ಅಂತಾ ಕಾಂಗ್ರೆಸ್​​​​ ವಿರುದ್ದ ಸಚಿವೆ ನಿರ್ಮಲಾ ಸೀತಾರಾಮನ್ ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments