Webdunia - Bharat's app for daily news and videos

Install App

ನಾಳೆ ಕೋಲಾರಕ್ಕೆ ಭೇಟಿ ನೀಡಲಿರುವ ನಿರ್ಮಲಾ ಸೀತರಾಮನ್

Webdunia
ಗುರುವಾರ, 29 ಸೆಪ್ಟಂಬರ್ 2022 (20:48 IST)
ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೋಲಾರಕ್ಕೆ ಭೇಟಿ ನೀಡಲಿದ್ದಾರೆ. ಅಮೃತ್ ಸರೋವರ ಯೋಜನೆ ಅಡಿ ಕೋಲಾರ ಜಿಲ್ಲೆಯ ಚಿಕ್ಕ ಅಕಂಡಹಳ್ಳಿ, ಪೆದ್ದಪಲ್ಲಿ, ಶೆಟ್ಟಿಕೊತ್ತನೂರು ಗ್ರಾಮದ ಕೆರೆಗಳ ವೀಕ್ಷಣೆ ಮಾಡಲಿದ್ದಾರೆ.
 
 ಕೇಂದ್ರ ಹಣಕಾಸು ಸಚಿವೆ ಕೆರೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ.ಅಮೃತ್ ಸರೋವರ ಯೋಜನೆಯಡಿ ನಡೆಯುತ್ತಿರುವ ಕೆರೆಗಳ ಕಾಮಗಾರಿ ಸ್ಥಳಕ್ಕೆ  ಡಿಸಿ ಹಾಗೂ ಸಿ.ಇಓ.ಭೇಟಿ ನೀಡಿ ಅಮೃತ ಸರೋವರ ಅಡಿಯಲ್ಲಿ ೭೫ ಕೆರೆಗಳ ಅಭಿವೃದ್ದಿ ಪರಿಶೀಲನೆ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments