Webdunia - Bharat's app for daily news and videos

Install App

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಗೆ ಇಕ್ಕಟ್ಟಿನ ಪ್ರಶ್ನೆ ಕೇಳಿದ ನಿರ್ಮಲಾನಂದ ಸ್ವಾಮೀಜಿ!

Webdunia
ಗುರುವಾರ, 7 ಡಿಸೆಂಬರ್ 2017 (09:18 IST)
ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಜತೆಗೆ ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ.
 

ಈ ಸಂದರ್ಭದಲ್ಲಿ ನಿರ್ಮಲಾನಂದ ಸ್ವಾಮೀಜಿಗಳು ಕೆಸಿ ವೇಣುಗೋಪಾಲ್ ಬಳಿ ಇಕ್ಕಟ್ಟಿಗೆ ಸಿಲುಕುವಂತಹ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸಲಾಗದೇ ವೇಣುಗೋಪಾಲ್ ನಕ್ಕು ಸುಮ್ಮನಾಗಿದ್ದಾರೆ.

ವೇಣುಗೋಪಾಲ್ ಬಳಿ ನಿಮ್ಮ ಊರು ಯಾವುದು ಎಂದು ಸ್ವಾಮೀಜಿ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ವೇಣುಗೋಪಾಲ್ ಕಾಸರಗೋಡು ಎಂದಿದ್ದಾರೆ. ಕಾಸರಗೋಡು, ಕೇರಳ ಮತ್ತು ಕರ್ನಾಟಕದ ಗಡಿ ಭಾಗದಲ್ಲಿರುವ ಕನ್ನಡಿಗರು ನೆಲೆಸಿರುವ ಜಿಲ್ಲೆ. ಹೀಗಾಗಿ ವೇಣುಗೋಪಾಲ್ ಗೆ ನಿರ್ಮಲಾನಂದ ಸ್ವಾಮೀಜಿಗಳು ಕಾಸರಗೋಡು ಕೂಡಾ ಕರ್ನಾಟಕದ ಭಾಗ ಎಂದಿದ್ದಾರೆ. ಇದಕ್ಕೆ ಏನೂ ಉತ್ತರಿಸಲಾಗದ ವೇಣುಗೋಪಾಲ್ ನಕ್ಕು ಸುಮ್ಮನಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments