Webdunia - Bharat's app for daily news and videos

Install App

ಸಿದ್ಧಗಂಗಾ ಶ್ರೀ ಗೆಲುವಾಗಿದ್ದಾರೆ ಎಂದ ನಿರ್ಮಲಾನಂದ ನಾಥ ಸ್ವಾಮೀಜಿ

Webdunia
ಶುಕ್ರವಾರ, 28 ಡಿಸೆಂಬರ್ 2018 (18:42 IST)
ತುಮಕೂರಿನ ಸಿದ್ಧಗಂಗಾ ಮಠದ ಸ್ವಾಮೀಜಿಗಳು ಗೆಲುವಾಗಿದ್ದಾರೆ ಎಂದು ನಿರ್ಮಲಾನಂದ ನಾಥ ಸ್ವಾಮೀಜಿ ಹೇಳಿದ್ದಾರೆ.

ನಿರ್ಮಲಾನಂದ ನಾಥ ಶ್ರೀಗಳು ಹೇಳಿಕೆ ನೀಡಿದ್ದು, ಶ್ರೀಗಳ ದರ್ಶನಕೆ ಬಂದಿದ್ದೇವೆ. ಹಾಸ್ಪಿಟಲ್ ನಲ್ಲಿ ಇದ್ದಾಗ ನೋಡಿದ್ದೆವು. ಪೂಜ್ಯರು ತುಂಬಾ ಗೆಲುವಾಗಿದ್ದಾರೆ. ಎಲ್ಲಾ ಪ್ಯಾರಾಮೀಟರ್ಸ್ ನಾರ್ಮಲ್ ಆಗಿದೆ. ಬಿಪಿ. ಪಲ್ಸ್ ರೇಟ್.  ಆಕ್ಸಿಜನ್ ಸ್ಯಾಚುರೇಷನ್ ನಾರ್ಮಲ್ ಇದೆ ಎಂದರು.

ಯಾವಾಗ ಬಂದ್ರಿ ಚಎನ್ನಾಗಿದ್ದೀರಾ. ಪ್ರಸಾದ ಮಾಡಿಕೊಂಡು ಹೋಗಿ. ಇನ್ನೂ ಸ್ವಲ್ಪ‌ಹೊತ್ತು ಇದ್ದು ಹೋಗಿ ಅಂದ್ರು.
ತಾವು ಹೇಗೀದ್ದೀರಿ ಸ್ವಾಮೀಜಿ  ಅಂತ ನಾವು ಕೇಳಿದೆವು,  'ನಾನ್ ಚನ್ನಾಗಿದ್ದೀನಿ' ಎಂದರು. ಶ್ರೀಗಳು ಗೆಲುವಾಗಿದ್ದಾರೆ. ಸುಸ್ತು ಇರೋದ್ರಿಂದ ಸ್ವಲ್ಪ ವಿಶ್ರಾಂತಿ ಮಾಡ್ತಿದ್ದಾರೆ ಎಂದು ಹೇಳಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವಿಡಿಯೋ ವೈರಲ್ ಬೆನ್ನಲ್ಲೇ ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

11ದಿನಗಳಿಂದ ಆಪ್ತ ಸ್ನೇಹಿತೆ ನಾಪತ್ತೆ, ದೂರು ನೀಡಿದಾಗ ಬಯಲಾಯಿತು ಭಯಾನಕ ರಹಸ್ಯ

ನಿರಂತರ ಮಳೆಗೆ ತತ್ತರಿಸಿದ ಮುಂಬೈ: ವಿಮಾನ ಹಾರಾಟ, ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ

ಮುಂದಿನ ಸುದ್ದಿ
Show comments