Webdunia - Bharat's app for daily news and videos

Install App

ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಇನ್ನಿಲ್ಲ

Webdunia
ಭಾನುವಾರ, 3 ಮೇ 2020 (15:57 IST)
ನಾಡಿನ ಹಿರಿಯ ಸಾಹಿತಿ, ಕವಿ, ನಿತ್ಯೋತ್ಸವ ಕವಿ ಎಂದೇ ಗುರುತಿಸಿಕೊಂಡಿದ್ದ ಪ್ರೊ.ಕೆ.ಎಸ್.ನಿಸಾರ್ ಅಹ್ಮದ್ ಅಗಲಿದ್ದಾರೆ.

ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ತಮ್ಮ ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಮೃತರಿಗೆ 84 ವರ್ಷ ವಯಸ್ಸಾಗಿತ್ತು.

ರಾಜ್ಯದ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗೂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ನಾಡಿನ ಸಾಹಿತ್ಯ ಲೋಕಕ್ಕೆ ಅನುಮಪ ಕೊಡುಗೆ ನೀಡಿದ್ದಾರೆ.

ಸಾಹಿತ್ಯ ಲೋಕದ ಅಗಲಿದ ಹಿರಿಯ ಚೇತನಕ್ಕೆ ನಾಡಿನ ಸಾಹಿತಿಗಳು, ಕವಿಗಳು, ಬರಹಗಾರರು, ಮಾಧ್ಯಮ ರಂಗದವರು, ರಾಜಕಾರಣಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chhattisgarh Encounter: ಛತ್ತೀಸ್‌ಗಢದಲ್ಲಿ ಮತ್ತೆ ಗುಂಡಿನ ಸದ್ದು: ಭದ್ರತಾ ಪಡೆಯ ಎನ್‌ಕೌಂಟರ್‌ಗೆ 26 ನಕ್ಸಲರು ಬಲಿ

Booker Prize: ಪ್ರಶಸ್ತಿಯೊಂದಿಗೆ ಬರೋಬ್ಬರಿ ₹57.28 ಲಕ್ಷ ಬಹುಮಾನ ಪಡೆದ ಕನ್ನಡದ ಸಾಹಿತಿ ಬಾನು ಮುಷ್ತಾಕ್‌

ಸಿದ್ದರಾಮಯ್ಯರಿಗೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ಕೊಡ್ತೀವಿ: ಆರ್.ಅಶೋಕ್

Mallikarjun Kharge: ಚುಟ್ ಪುಟ್ ದಾಳಿ ಎಂದ ಮಲ್ಲಿಕಾರ್ಜುನ ಖರ್ಗೆಗೂ ಪಪ್ಪು ಮನಸ್ಥಿತಿ ಬಂತಾ: ಪ್ರತಾಪ್ ಸಿಂಹ

ED Raid: ಸಚಿವ ಪರಮೇಶ್ವರ್ ಸಿದ್ಧಾರ್ಥ್ ಕಾಲೇಜು ಇಡಿ ದಾಳಿಗೂ ರನ್ಯಾ ರಾವ್ ಗೂ ಲಿಂಕ್

ಮುಂದಿನ ಸುದ್ದಿ
Show comments