Webdunia - Bharat's app for daily news and videos

Install App

ಬ್ರಿಡ್ಜ್‌ನಲ್ಲಿ ನಿತ್ಯಾನಂದ ಬಾಬಾ ಉರುಳು ಸೇವೆ

Webdunia
ಬುಧವಾರ, 14 ಸೆಪ್ಟಂಬರ್ 2022 (11:06 IST)
ಉಡುಪಿ : ಜಿಲ್ಲೆಯ ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಇಂದ್ರಾಳಿ ಬ್ರಿಡ್ಜ್ ಬಳಿಯ ರಸ್ತೆ ಅವ್ಯವಸ್ಥೆಯನ್ನು ಖಂಡಿಸಿ ಇಂದು ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಅವರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಇಂದ್ರಾಳಿ ಬ್ರಿಡ್ಜ್ನ ಹೊಂಡ ಗುಂಡಿ ರಸ್ತೆಗೆ ಆರತಿ ಎತ್ತಿ, ತೆಂಗಿನಕಾಯಿ ಒಡೆದು ಗುಂಡಿ ರಸ್ತೆ ಮೇಲೆ ಉರುಳು ಸೇವೆ ಮಾಡುವ ಮೂಲಕ ಸರ್ಕಾರವನ್ನು ಎಚ್ಚರಿಸಲು ಮುಂದಾದರು.

ಈ ರಸ್ತೆಗೆ ಟೆಂಡರ್ ಆಗಿ ಮೂರು ವರ್ಷಗಳಿಂದ ರಸ್ತೆ ಹಾಳಾದರೂ ಯಾರೂ ಪ್ರಶ್ನೆ ಮಾಡುತ್ತಿಲ್ಲ. ಪ್ರತಿನಿತ್ಯ ಸಾವಿರಾರು ಜನರು ಈ ರಸ್ತೆಯಲ್ಲಿ ಸಂಚಾರ ಮಾಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments