Webdunia - Bharat's app for daily news and videos

Install App

ತನ್ನ ರಾಜ್ಯದಲ್ಲಿ ‘ಚಟ್ನಿ ಮ್ಯೂಸಿಕ್’ ಶುರು ಮಾಡಿಕೊಂಡಿರುವ ನಿತ್ಯಾನಂದ ಸ್ವಾಮಿ!

Webdunia
ಶುಕ್ರವಾರ, 3 ಜುಲೈ 2020 (09:19 IST)
ಬೆಂಗಳೂರು: ಕೆರೆಬಿಯನ್ ದ್ವೀಪದಲ್ಲಿ ಪ್ರತ್ಯೇಕ ಭೂಮಿ ಖರೀದಿಸಿ ತನ್ನದೇ ರಾಜ್ಯ ಮಾಡಿಕೊಂಡಿರುವ ನಿತ್ಯಾನಂದ ಸ್ವಾಮಿಯ ಮತ್ತೊಂದು ಅವತಾರದ ಬಗ್ಗೆ ಗುಜರಾತ್ ಪೊಲೀಸರು ಬಹಿರಂಗಪಡಿಸಿದ್ದಾರೆ!


ಗುಜರಾತ್ ನಿಂದ ನಾಪತ್ತೆಯಾಗಿದ್ದ ಇಬ್ಬರು ಸಹೋದರಿಯರು ನಿತ್ಯಾನಂದನ ವಶದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಇವರ ಪತ್ತೆಗೆ ಪೊಲೀಸರು ಶ್ರಮಿಸುತ್ತಿದ್ದಾರೆ. ಆ ಇಬ್ಬರೂ ಸಹೋದರಿಯರೂ ಸದ್ಯಕ್ಕೆ ನಿತ್ಯಾನಂದ ತಾನೇ ಸೃಷ್ಟಿಸಿಕೊಂಡಿರುವ ‘ಕೈಲಾಸ’ ರಾಜ್ಯದಲ್ಲಿದ್ದಾರೆ ಎನ್ನಲಾಗಿದೆ.

ಈ ಸಹೋದರಿಯರು ಅಲ್ಲಿ ನಿತ್ಯಾನಂದ ಸೃಷ್ಟಿಸಿರುವ ‘ಚಟ್ನಿ ಮ್ಯೂಸಿಕ್’ ಕಲಿಯುತ್ತಿದ್ದಾರಂತೆ! ಅಷ್ಟಕ್ಕೂ ಇದೇನು ಚಟ್ನಿ ಮ್ಯೂಸಿಕ್ ಅಂತೀರಾ? ಕೆರೆಬಿಯನ್ ಸಮುದಾಯ ಮತ್ತು ಭೋಜ್ ಪುರಿ ಸಂಗೀತವನ್ನು ಮಿಕ್ಸ್ ಮಾಡಿ ನಿತ್ಯಾನಂದ ಸೃಷ್ಟಿಸಿಕೊಂಡಿರುವ ಹೊಸ ಬಗೆಯ ಸಂಗೀತ ಇದಂತೆ. ಇದಕ್ಕೆ ನಿತ್ಯಾನಂದ ಚಟ್ನಿ ಮ್ಯೂಸಿಕ್ ಎಂದು ಹೆಸರಿಟ್ಟಿದ್ದಾನೆ!

ಇದೀಗ ಆತನ ಹಿಡಿತದಿಂದ ಸಹೋದರಿಯರನ್ನು ವಾಪಸ್ ಕರೆಸಿಕೊಳ್ಳಲು ಪೊಲೀಸರು ಶ್ರಮಿಸುತ್ತಿದ್ದಾರೆ. ಆತನ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಪಡೆಯಲು ಪ್ರಯತ್ನ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments