Webdunia - Bharat's app for daily news and videos

Install App

ಬಂಧನ ಭೀತಿಯಿಂದ ನಿತ್ಯಾನಂದ ಎಸ್ಕೇಪ್: ಬರಿಗೈಲಿ ವಾಪಸಾದ ಸಿಐಡಿ

Webdunia
ಬುಧವಾರ, 30 ಜುಲೈ 2014 (15:28 IST)
ಪುರುಷತ್ವ ಪರೀಕ್ಷೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಗೈರುಹಾಜರಾಗಿದ್ದ ನಿತ್ಯಾನಂದನನ್ನು ಬಂಧಿಸಲು ರಾಮನಗರದ ಬಿಡದಿ ಆಶ್ರಮಕ್ಕೆ ತೆರಳಿದ್ದ ಸಿಐಡಿ ಅಧಿಕಾರಿಗಳು ಬರಿಗೈಲಿ ವಾಪಸಾಗಿದ್ದಾರೆ.
 
ವಿಚಾರಣೆಗೆ ಹಾಜರಾಗದಿದ್ದರಿಂದ ರಾಮನಗರ ಕೋರ್ಟ್ ಆರೋಪಿ ನಿತ್ಯಾನಂದ ವಿರುದ್ಧ ಜಾಮೀನುರಹಿತ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು.
 
ಪುರುಷತ್ವ ಪರೀಕ್ಷೆಯಿಂದ ಪಾರಾಗಲು ನ್ಯಾಯಾಲಯಕ್ಕೆ ಮತ್ತು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ನಿತ್ಯಾನಂದ ಹರಿದ್ವಾರಕ್ಕೆ ಎಸ್ಕೇಪ್ ಆಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ನಿತ್ಯಾನಂದನನ್ನು ಕೂಡಲೇ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಅನೇಕ ಸಂಘಟನೆಗಳು ಆಶ್ರಮದ ಮುಂದೆ ಭಾರಿ ಪ್ರತಿಭಟನೆ ನಡೆಸಿವೆ
 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments