Webdunia - Bharat's app for daily news and videos

Install App

ನಾಪತ್ತೆಯಾಗಿರೋ ನಿತ್ಯಾನಂದ ಸ್ವಾಮಿಗೆ ಮತ್ತೊಂದು ಸಂಕಷ್ಟ

Webdunia
ಶನಿವಾರ, 25 ಜನವರಿ 2020 (11:51 IST)
ಕಳೆದೆರಡು ವರ್ಷಗಳಿಂದ ನಾಪತ್ತೆಯಾಗಿರೋ ಅತ್ಯಾಚಾರ ಕೇಸ್ ನ ಆರೋಪಿ ನಿತ್ಯಾನಂದನಿಗೆ ಹೊಸ ಸಂಕಷ್ಟ ಎದುರಾಗಿದೆ.

ಹೈಕೋರ್ಟ್ ನಿಂದ ನಿತ್ಯಾನಂದನ ವಿರುದ್ಧ ಸಮನ್ಸ್ ಜಾರಿಯಾಗಿದ್ದು, ಸಿಐಡಿ ಹಾಗೂ ರಾಜ್ಯ ಸರಕಾರಕ್ಕೂ ನೋಟಿಸ್ ಜಾರಿಮಾಡಲಾಗಿದೆ.

ಪ್ರಕರಣದ ವಿಚಾರಣೆ ವೇಳೆ ನಿತ್ಯಾನಂದನ ಜಾಮೀನು ರದ್ದು ಮಾಡಬೇಕೆಂದು ಲೆನಿನ್ ಅರ್ಜಿ ಸಲ್ಲಿಕೆ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಇದುವರೆಗೆ 40 ಕ್ಕೂ ಹೆಚ್ಚು ಸಲ ಕೋರ್ಟ್ ಗೆ ಗೈರಾಗಿರೋ ನಿತ್ಯಾನಂದನ ವಿರುದ್ಧ  ಮತ್ತೆ ಸಮನ್ಸ್ ಜಾರಿಮಾಡಿದೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments