Webdunia - Bharat's app for daily news and videos

Install App

ಪುರುಷತ್ವ ಪರೀಕ್ಷೆ ದೃಢಪಟ್ಟ ಬಳಿಕ ವಿದೇಶಕ್ಕೆ ಹಾರಲು ನಿತ್ಯಾನಂದ ಯೋಜನೆ

Webdunia
ಬುಧವಾರ, 26 ನವೆಂಬರ್ 2014 (13:31 IST)
ನಿತ್ಯಾನಂದನ ಪುರುಷತ್ವ ಪರೀಕ್ಷೆ ದೃಢಪಟ್ಟಿರುವ ನಡುವೆ, ವಿದೇಶ ಪ್ರವಾಸಕ್ಕೆ ಹೊರಡಲು ನಿತ್ಯಾನಂದ ಸಿದ್ಧತೆ ನಡೆಸಿದ್ದು, ಡಿ. 11ರಂದು ಕಾಂಬೋಡಿಯಾಕ್ಕೆ ತೆರಳಲು ಅನುಮತಿ ನೀಡಬೇಕೆಂದು ರಾಮನಗರ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ.

ವಿದೇಶದಲ್ಲಿ ಇನ್ನರ್ ಅವೇಕನಿಂಗ್ ಕೋರ್ಸ್ ನಡೆಸಬೇಕಿದ್ದು, ಈ ಕಾರಣಕ್ಕಾಗಿ ವಿದೇಶಕ್ಕೆ ಹೋಗಲು ಅನುಮತಿ ನೀಡಬೇಕೆಂದು ಕೋರಿದ್ದಾನೆ. ಆದರೆ ನಿತ್ಯಾನಂದನ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ದೂರುದಾರರಿಗೆ ಸೂಚನೆ ನೀಡಿದೆ.  

ಇಂದು ಮಧ್ಯಾಹ್ನ 3 ಗಂಟೆಗೆ ನಿತ್ಯಾನಂದನ ಅರ್ಜಿ ವಿಚಾರಣೆಗೆ ಬರಲಿದೆ. ಆದರೆ ನಿತ್ಯಾನಂದ ವಿರುದ್ಧ ಅತ್ಯಾಚಾರ ಕೇಸ್  ವಿಚಾರಣೆಯಲ್ಲಿದ್ದು, ತಪ್ಪಿಸಿಕೊಳ್ಳುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ವಿದೇಶ ಪ್ರವಾಸಕ್ಕೆ ಅನುಮತಿ ನೀಡದಂತೆ ದೂರುದಾರರು ಆಕ್ಷೇಪಣೆ ಸಲ್ಲಿಸುವ ಸಾದ್ಯತೆಯಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments