Webdunia - Bharat's app for daily news and videos

Install App

ನಿಜಾಮುದ್ದಿನ್ ಜಮಾತ್ ಧಾರ್ಮಿಕ ಸಭೆ: ಕೊರೊನಾ ಶಂಕಿತರಿಗೆ ಮಾಡಿದ್ದೇನು?

Webdunia
ಬುಧವಾರ, 1 ಏಪ್ರಿಲ್ 2020 (13:44 IST)
ದಿಲ್ಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಜನರಿಗೆ ಜಿಲ್ಲಾಡಳಿತ ಹೀಗೆ ಮಾಡುತ್ತಿದೆ.

ಉತ್ತರಕನ್ನಡ ಜಿಲ್ಲೆಯ ಇಬ್ಬರು ವ್ಯಕ್ತಿಗಳ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ್ ಕೆ. ತಿಳಿಸಿದ್ದಾರೆ.

ದಾಂಡೇಲಿಯ ಇಬ್ಬರು ವ್ಯಕ್ತಿಗಳು ಈ ಧರ್ಮ ಸಭೆಯಲ್ಲಿ ಭಾಗವಹಿಸಿದ್ದರು. ದಿಲ್ಲಿಯಿಂದ ಮಾ. 12 ರಂದು ಈ ಇಬ್ಬರು ವ್ಯಕ್ತಿಗಳು ದಾಂಡೇಲಿಗೆ ವಾಪಸ್ಸಾಗಿದ್ದರು. ಈಗಾಗಲೇ 14 ದಿನಗಳ ಅವಧಿ ಮುಗಿದಿದ್ದರೂ ಸಹ ಅವರ ಗಂಟಲು ದ್ರವದ ಮಾದರಿಯನ್ನು ಕೊವಿಡ್-19 ಸೋಂಕು ಪರೀಕ್ಷೆಗಾಗಿ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments