ಅನರ್ಹ ಶಾಸಕರಿಗೆ ಪ್ರವೇಶ ಇಲ್ಲಾ – ಹುಟ್ಟಿದ ಊರಿನಲ್ಲೇ ಬಿಜೆಪಿ ಅಭ್ಯರ್ಥಿಗೆ ಮುಖಭಂಗ

Webdunia
ಶುಕ್ರವಾರ, 29 ನವೆಂಬರ್ 2019 (16:18 IST)
ಅನರ್ಹ ಶಾಸಕರಿಗೆ ಗ್ರಾಮದಲ್ಲಿ  ಪ್ರವೇಶ ಇಲ್ಲಾ. ಹೀಗಂತ ಬ್ಯಾನರ್ ಅಳವಡಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಅಳವಡಿಸಿದ ಬ್ಯಾನರ್ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಶಿವಯೋಗಿ ಪುಣ್ಯ ಕ್ಷೇತ್ರ. ಇಲ್ಲಿ ಹಣಕ್ಕಾಗಿ ಮಾರಿಕೊಂಡ ಅನರ್ಹ ಶಾಸಕರಿಗೆ ಗ್ರಾಮದಲ್ಲಿ ಪ್ರವೇಶ ಇಲ್ಲಾ ಎಂದು ಬೋರ್ಡ್ ಹಾಕಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಜಾನನ ಮಂಗಸೂಳಿ ಪರ ಮತಯಾಚಿಸಲು ತೆಲಸಂಗ ಗ್ರಾಮಕ್ಕೆ ಆಗಮಿಸಿದ್ರು ಮಾಜಿ ಸಿಎಮ್ ಸಿದ್ದರಾಮಯ್ಯ. ಅಂದ್ಹಾಗೆ ತೆಲಸಂಗ ಗ್ರಾಮವು ಬಿಜೆಪಿ ಅಭ್ಯರ್ಥಿ  ಮಹೇಶ ಕುಮಠಳ್ಳಿ ಅವರ ಸ್ವ ಗ್ರಾಮವಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿಗೆ ನಾರ್ವೇಯ ಅತ್ಯುನ್ನತ ನಾಗರಿಕ ಗೌರವ

ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡುವುದು ಕೈ ನಾಯಕರ ಗುರಿ: ರೇವಂತ್ ರೆಡ್ಡಿ

ಜೆಡಿಎಸ್‌ ಬಿಜೆಪಿ ಸಂಬಂಧ ತುಂಬಾ ಚೆನ್ನಾಗಿದೆ: ಎಚ್ ಡಿ ದೇವೇಗೌಡ

ದುಬಾರೆ ಆನೆ ಕಾದಾಟದಲ್ಲಿ ಮಹಿಳೆ ಸಾವು, ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಿ ಎಂದ ಈಶ್ವರ್ ಖಂಡ್ರೆ

Bengaluru Rains: ಬೆಂಗಳೂರಿನಲ್ಲಿ ಭಾರೀ ಮಳೆ, ಮುಂದಿನ ಎರಡು ದಿನಗಳಿಗೆ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments