Webdunia - Bharat's app for daily news and videos

Install App

ಆಸ್ತಿ ವಿವರ ಸಲ್ಲಿಸದ ಮುನಿರತ್ನ ರಕ್ಷಣೆಗೆ ಬಿಬಿಎಂಪಿ ಮೇಯರ್

Webdunia
ಶುಕ್ರವಾರ, 22 ಆಗಸ್ಟ್ 2014 (15:18 IST)
ಎರಡು ವರ್ಷದಿಂದ ಆಸ್ತಿ ವಿವರ ಸಲ್ಲಿಸದ ಪಾಲಿಕೆ ಸದಸ್ಯ ಹಾಗೂ ಶಾಸಕ ಮುನಿರತ್ನ ರಕ್ಷಣೆಗೆ ಬಿಬಿಎಂಪಿ ಮೇಯರ್ ಮುಂದಾದ ಘಟನೆ ನಡೆದಿದೆ. ಏಪ್ರಿಲ್ 22ರಂದು ಆಸ್ತಿ ವಿವರ ಸಲ್ಲಿಸಲು ಕೊನೆ ದಿನವಾಗಿತ್ತು.

ಕೆಎಂಸಿ ಕಾಯ್ದೆ ಪ್ರಕಾರ ಮುನಿರತ್ನ ಆಸ್ತಿ ವಿವರ ಸಲ್ಲಿಸಬೇಕಿತ್ತು. ಸದಸ್ಯತ್ವ ರದ್ದಿಗೆ ಸರ್ಕಾರಕ್ಕೆ ಶಿಫಾರಸು ಮಾಡಬೇಕಿತ್ತು. ಆದರೆ ಬಿಬಿಎಂಪಿ ಮೇಯರ್ ಅವರ ಸದಸ್ಯತ್ವ ರದ್ದು ಮಾಡುವುದಕ್ಕೆ ಶಿಫಾರಸು ಮಾಡಲು ಹಿಂಜರಿದಿದ್ದಾರೆ. ಆದರೆ ಮುಂದಿನ ಸಭೆಯಲ್ಲಿ ಈ ವಿಚಾರವನ್ನು ಎತ್ತಿಕೊಳ್ಳಲು ನಿರ್ಧರಿಸಿದ್ದಾರೆ.

ಮುನಿರತ್ನ ಅವರ ಜೊತೆ ಮತ್ತಿಬ್ಬರು ಬಿಬಿಎಂಪಿ ಸದಸ್ಯರು ಆಸ್ತಿ ವಿವರ ಸಲ್ಲಿಸಿಲ್ಲವೆಂದು ಹೇಳಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ಮುನಿರತ್ನ ನಿರಾಕರಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments