Select Your Language

Notifications

webdunia
webdunia
webdunia
webdunia

ಯಾವ ಪ್ರಾಣಿಗಳನ್ನೂ ಕೊಲ್ಲಬಾರದು-ರಾಮಲಿಂಗಾರೆಡ್ಡಿ

ಯಾವ ಪ್ರಾಣಿಗಳನ್ನೂ ಕೊಲ್ಲಬಾರದು-ರಾಮಲಿಂಗಾರೆಡ್ಡಿ
bangalore , ಮಂಗಳವಾರ, 6 ಜೂನ್ 2023 (15:35 IST)
ಗೋ ಹತ್ಯೆ ನಿಷೇಧದ ವಿಚಾರವಾಗಿ ಕಾಂಗ್ರೆಸ್​ನಲ್ಲಿಯೇ ಭಿನ್ನಮತ ಸ್ಪೋಟವಾಗಿದೆ. ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್​ ನೀಡಿದ್ದ ಹೇಳಿಕೆ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ.. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಸಾರಿಗೆ ಸಚಿವ ಮತ್ತು ಅಬಕಾರಿ ಸಚಿವರಾದ ರಾಮಲಿಂಗರೆಡ್ಡಿ, ಯಾವ ಪ್ರಾಣಿಗಳನ್ನೂ ಕೊಲ್ಲಬಾರದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗ್ಯಾರಂಟಿ' ಬೆನ್ನಲ್ಲೇ ಮದ್ಯ ಪ್ರಿಯರಿಗೆ ಆಘಾತ!