Webdunia - Bharat's app for daily news and videos

Install App

ಬಜೆಟ್‌ನಲ್ಲಿ ಉಪಚುನಾವಣೆಯ ಮೇಲೆ ಪ್ರಭಾವ ಬೀರುವ ಘೋಷಣೆಗಳು ಬೇಡ: ಬಿಜೆಪಿ

Webdunia
ಶುಕ್ರವಾರ, 10 ಮಾರ್ಚ್ 2017 (16:34 IST)
ಬಜೆಟ್ ಮುಂದೂಡಲು ನಾವು ಒತ್ತಾಯಿಸುತ್ತಿಲ್ಲ. ಬಜೆಟ್‌ನಲ್ಲಿ ಉಪಚುನಾವಣೆಯ ಮೇಲೆ ಪ್ರಭಾವ ಬೀರುವ ಘೋಷಣೆಗಳು ಬೇಡ ಎಂದು ಬಿಜೆಪಿ ನಿಯೋಗ ಚುನಾವಣೆ ಆಯೋಗಕ್ಕೆ ಮನವಿ ಮಾಡಿದೆ.
 
ಬಿಜೆಪಿ ಹಿರಿಯ ಮುಖಂಡ ಸುರೇಶ್ ಕುಮಾರ್ ನೇತೃತ್ವದ ವಿಯೋಗ, ಚುನಾವಣಾ ಆಯೋಗದ ಕಚೇರಿಗೆ ತೆರಳಿ ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ಬಜೆಟ್‌ನಲ್ಲಿ ಉಪಚುನಾವಣೆ ಮೇಲೆ ಪ್ರಭಾವ ಬೀರುವಂತಹ ಘೋಷಣೆಗಳು ಘೋಷಿಸದಂತೆ ಸರಕಾರಕ್ಕೆ ನಿರ್ದೇಶನ ನೀಡಿ ಎಂದು ಮನವಿ ಮಾಡಲಾಗಿದೆ.
 
ಬಿಜೆಪಿ ನಾಯಕರಿಗೆ ಕಾಮನ್‌ಸೆನ್ಸ್ ಇಲ್ಲ
 
ಪಂಚ ರಾಜ್ಯಗಳಲ್ಲಿ ಉಪ ಚುನಾವಣೆ ಘೋಷಣೆಯಾದಾಗ ಕೇಂದ್ರ ಸರಕಾರ ಬಜೆಟ್ ಮಂಡಿಸಲಿಲ್ಲವಾ? ಆವಾಗ ಬಿಜೆಪಿ ನಾಯಕರಿಗೆ ನೀತಿಸಂಹಿತೆಯ ಅರಿವಿರಲಿಲ್ಲವಾ. ಬಿಜೆಪಿ ನಾಯಕರಿಗೆ ಕಾಮನ್‌ಸೆನ್ಸ್ ಅನ್ನುವುದೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಭುಗಿಲೆದ್ದ ಹಿಂಸಚಾರ, ನೇಪಾಳಕ್ಕೆ ಹೋಗಲು ಸಿದ್ದ ಎಂದ ಸಂತೋಷ್ ಲಾಡ್, ಕಾರಣ ಏನ್ ಗೊತ್ತಾ

ಪ್ರತಿಭಟನೆಗಳಲ್ಲಿ ಬಿಜೆಪಿ ನಾಯಕರ ಮಕ್ಕಳು ಯಾಕೆ ಪಾಲ್ಗೊಳ್ಳಲ್ಲ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬುರುಡೆ ಮೂಲ ಕೆದಕಿದ ಎಸ್‌ಐಟಿ ಅಧಿಕಾರಿಗಳು, ವಿಠಲ್ ಗೌಡನನ್ನು ಇಂದು ಕರೆದೊಯ್ದದ್ದು ಎಲ್ಲಿಗೆ

ಪೊಲೀಸ್ ಪೇದೆಯ ಬರ್ತಡೇ ಪಾರ್ಟಿಯಲ್ಲಿ ಡಾನ್ಸರ್‌ನ್ನು ತಬ್ಬಿ ಕುಣಿದಾಡಿದ ಎಎಸ್‌ಐ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments