Webdunia - Bharat's app for daily news and videos

Install App

ಬಜೆಟ್‌ನಲ್ಲಿ ಉಪಚುನಾವಣೆಯ ಮೇಲೆ ಪ್ರಭಾವ ಬೀರುವ ಘೋಷಣೆಗಳು ಬೇಡ: ಬಿಜೆಪಿ

Webdunia
ಶುಕ್ರವಾರ, 10 ಮಾರ್ಚ್ 2017 (16:34 IST)
ಬಜೆಟ್ ಮುಂದೂಡಲು ನಾವು ಒತ್ತಾಯಿಸುತ್ತಿಲ್ಲ. ಬಜೆಟ್‌ನಲ್ಲಿ ಉಪಚುನಾವಣೆಯ ಮೇಲೆ ಪ್ರಭಾವ ಬೀರುವ ಘೋಷಣೆಗಳು ಬೇಡ ಎಂದು ಬಿಜೆಪಿ ನಿಯೋಗ ಚುನಾವಣೆ ಆಯೋಗಕ್ಕೆ ಮನವಿ ಮಾಡಿದೆ.
 
ಬಿಜೆಪಿ ಹಿರಿಯ ಮುಖಂಡ ಸುರೇಶ್ ಕುಮಾರ್ ನೇತೃತ್ವದ ವಿಯೋಗ, ಚುನಾವಣಾ ಆಯೋಗದ ಕಚೇರಿಗೆ ತೆರಳಿ ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ಬಜೆಟ್‌ನಲ್ಲಿ ಉಪಚುನಾವಣೆ ಮೇಲೆ ಪ್ರಭಾವ ಬೀರುವಂತಹ ಘೋಷಣೆಗಳು ಘೋಷಿಸದಂತೆ ಸರಕಾರಕ್ಕೆ ನಿರ್ದೇಶನ ನೀಡಿ ಎಂದು ಮನವಿ ಮಾಡಲಾಗಿದೆ.
 
ಬಿಜೆಪಿ ನಾಯಕರಿಗೆ ಕಾಮನ್‌ಸೆನ್ಸ್ ಇಲ್ಲ
 
ಪಂಚ ರಾಜ್ಯಗಳಲ್ಲಿ ಉಪ ಚುನಾವಣೆ ಘೋಷಣೆಯಾದಾಗ ಕೇಂದ್ರ ಸರಕಾರ ಬಜೆಟ್ ಮಂಡಿಸಲಿಲ್ಲವಾ? ಆವಾಗ ಬಿಜೆಪಿ ನಾಯಕರಿಗೆ ನೀತಿಸಂಹಿತೆಯ ಅರಿವಿರಲಿಲ್ಲವಾ. ಬಿಜೆಪಿ ನಾಯಕರಿಗೆ ಕಾಮನ್‌ಸೆನ್ಸ್ ಅನ್ನುವುದೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments