ಡಿಕೆಶಿಗೆ ಜಾಮೀನು ಬೇಡ ಎಂದ ಇಡಿ!

Webdunia
ಸೋಮವಾರ, 16 ಸೆಪ್ಟಂಬರ್ 2019 (20:48 IST)
ಕೈ ಪಡೆಯ ನಾಯಕ ಡಿಕೆಶಿ ಅವರ ವಿಚಾರಣೆ ಹಂತದಲ್ಲಿರೋವಾಗಲೇ ಜಾಮೀನು ಮಂಜೂರು ಬೇಡ ಅಂತ ಇಡಿ ನ್ಯಾಯಾಲಯಕ್ಕೆ ಅಂತ ಆಕ್ಷೇಪಣೆ ಸಲ್ಲಿಸೋ ಸಾಧ್ಯತೆಯಿದೆ.

ಇಡಿ ಬಂಧನದಲ್ಲಿರೋ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ರನ್ನು ಕಸ್ಟಡಿಗೆ ಒಪ್ಪಿಸಲಾಗಿದ್ದು, ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ನವದೆಹಲಿಯ ರೋಸ್ ಅವೆನ್ಯೂದಲ್ಲಿರೋ ಇಡಿ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಡಿಕೆಶಿ ಪರ ಸಲ್ಲಿಸಿರೋ ಅರ್ಜಿಗೆ ಇಡಿ ಆಕ್ಷೇಪಣೆ ಸಲ್ಲಿಸಲಾಗುತ್ತಿದೆ ಎನ್ನಲಾಗಿದೆ.

ಪ್ರಕರಣದಲ್ಲಿ ಭಾಗಿಯಾಗಿರೋ ಇತರ ವ್ಯಕ್ತಿಗಳ ವಿಚಾರಣೆ ಬಾಕಿ ಅಂತ ಇಡಿ ಅಧಿಕಾರಿಗಳು, ನ್ಯಾಯಾಲಯದ ಗಮನಕ್ಕೆ ತಂದು ಮನವಿ ಮಾಡಲಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವಮೊಗ್ಗದಲ್ಲಿ ವಿದ್ಯಾರ್ಥಿ ಮರ್ಡರ್: ಕುಟುಂಬಸ್ಥರಿಗೆ 15 ಲಕ್ಷ ಪರಿಹಾರ, ಯಾರನ್ನೂ ಬಿಡಲ್ಲ ಎಂದ ಸಿಎಂ

ನೇಮಕಾತಿಗಾಗಿ ಪ್ರತಿಭಟನೆ ಮಾಡಿದ್ದ ಯುವಕರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಅಸ್ತಿತ್ವಕ್ಕೆ ಪೆಟ್ಟು ಬಿದ್ದಾಗ ದಲಿತ ಸಿಎಂ ಪ್ರಸ್ತಾಪ: ಪಿ.ರಾಜೀವ್

ಶಿವಮೊಗ್ಗದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಯನ್ನು ಹತ್ಯೆ ಮಾಡಿದ ಅನ್ಯಕೋಮಿನ ಅಪ್ರಾಪ್ತರು: ಆರ್ ಅಶೋಕ್ ಆಕ್ರೋಶ

ಯುವಜನರ ಕಣ್ಣೀರು, ಹೋರಾಟ ನಿಮಗೆ ಕಾಣುತ್ತಿಲ್ಲವೇ: ವಿಜಯೇಂದ್ರ

ಮುಂದಿನ ಸುದ್ದಿ
Show comments