ಡಿಕೆಶಿಗೆ ಜಾಮೀನು ಬೇಡ ಎಂದ ಇಡಿ!

Webdunia
ಸೋಮವಾರ, 16 ಸೆಪ್ಟಂಬರ್ 2019 (20:48 IST)
ಕೈ ಪಡೆಯ ನಾಯಕ ಡಿಕೆಶಿ ಅವರ ವಿಚಾರಣೆ ಹಂತದಲ್ಲಿರೋವಾಗಲೇ ಜಾಮೀನು ಮಂಜೂರು ಬೇಡ ಅಂತ ಇಡಿ ನ್ಯಾಯಾಲಯಕ್ಕೆ ಅಂತ ಆಕ್ಷೇಪಣೆ ಸಲ್ಲಿಸೋ ಸಾಧ್ಯತೆಯಿದೆ.

ಇಡಿ ಬಂಧನದಲ್ಲಿರೋ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ರನ್ನು ಕಸ್ಟಡಿಗೆ ಒಪ್ಪಿಸಲಾಗಿದ್ದು, ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ನವದೆಹಲಿಯ ರೋಸ್ ಅವೆನ್ಯೂದಲ್ಲಿರೋ ಇಡಿ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಡಿಕೆಶಿ ಪರ ಸಲ್ಲಿಸಿರೋ ಅರ್ಜಿಗೆ ಇಡಿ ಆಕ್ಷೇಪಣೆ ಸಲ್ಲಿಸಲಾಗುತ್ತಿದೆ ಎನ್ನಲಾಗಿದೆ.

ಪ್ರಕರಣದಲ್ಲಿ ಭಾಗಿಯಾಗಿರೋ ಇತರ ವ್ಯಕ್ತಿಗಳ ವಿಚಾರಣೆ ಬಾಕಿ ಅಂತ ಇಡಿ ಅಧಿಕಾರಿಗಳು, ನ್ಯಾಯಾಲಯದ ಗಮನಕ್ಕೆ ತಂದು ಮನವಿ ಮಾಡಲಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿಕ್ಕ ಮಗುವನ್ನು ನೀರಿನಲ್ಲಿ ಮುಳುಗಿಸಿ ಈ ಬಾಬ ಮಾಡುತ್ತಿರುವ ಕೆಲಸಕ್ಕೆ ನೀವೂ ಛೀಮಾರಿ ಹಾಕ್ತೀರಿ Video

ಕುಶಾಲನಗರದ ತಾಯಿ ಮಗು ನಾಪತ್ತೆ ಪ್ರಕರಣ: ಕೇರಳದಲ್ಲಿ ಪತ್ತೆಯಾದವರು ಸಿಕ್ಕಿದ್ದೆ ಹೊಸ ಹೆಸರಿನಲ್ಲಿ, ಏನಿದು ಪ್ರಕರಣ

ಪರಿಷತ್ ಚುನಾವಣೆ ಮುಗಿದ ಬಳಿಕ ಬಿಜೆಪಿಗೆ ಕಾಡುತ್ತಿರುವುದು ಈಗ ಅದೊಂದೇ ಪ್ರಶ್ನೆ

NEET ಪರೀಕ್ಷೆ ಬರೆಯಲು ಪೋಕ್ಸೋ ಆರೋಪಿಗೆ ನಾಲ್ಕು ದಿನಗಳ ತಾತ್ಕಾಲಿಕ ಜಾಮೀನು

ಬಗರ್ ಹುಕುಂ ಜಮೀನು ಮಂಜೂರಾತಿ ಅಕ್ರಮ: ಸಿಐಡಿ ವಶಕ್ಕೆ ಮಾಜಿ ಶಾಸಕ ಲಿಂಗೇಶ್‌

ಮುಂದಿನ ಸುದ್ದಿ
Show comments