Webdunia - Bharat's app for daily news and videos

Install App

ಡಿಕೆಶಿಗೆ ಜಾಮೀನು ಬೇಡ ಎಂದ ಇಡಿ!

Webdunia
ಸೋಮವಾರ, 16 ಸೆಪ್ಟಂಬರ್ 2019 (20:48 IST)
ಕೈ ಪಡೆಯ ನಾಯಕ ಡಿಕೆಶಿ ಅವರ ವಿಚಾರಣೆ ಹಂತದಲ್ಲಿರೋವಾಗಲೇ ಜಾಮೀನು ಮಂಜೂರು ಬೇಡ ಅಂತ ಇಡಿ ನ್ಯಾಯಾಲಯಕ್ಕೆ ಅಂತ ಆಕ್ಷೇಪಣೆ ಸಲ್ಲಿಸೋ ಸಾಧ್ಯತೆಯಿದೆ.

ಇಡಿ ಬಂಧನದಲ್ಲಿರೋ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ರನ್ನು ಕಸ್ಟಡಿಗೆ ಒಪ್ಪಿಸಲಾಗಿದ್ದು, ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ನವದೆಹಲಿಯ ರೋಸ್ ಅವೆನ್ಯೂದಲ್ಲಿರೋ ಇಡಿ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಡಿಕೆಶಿ ಪರ ಸಲ್ಲಿಸಿರೋ ಅರ್ಜಿಗೆ ಇಡಿ ಆಕ್ಷೇಪಣೆ ಸಲ್ಲಿಸಲಾಗುತ್ತಿದೆ ಎನ್ನಲಾಗಿದೆ.

ಪ್ರಕರಣದಲ್ಲಿ ಭಾಗಿಯಾಗಿರೋ ಇತರ ವ್ಯಕ್ತಿಗಳ ವಿಚಾರಣೆ ಬಾಕಿ ಅಂತ ಇಡಿ ಅಧಿಕಾರಿಗಳು, ನ್ಯಾಯಾಲಯದ ಗಮನಕ್ಕೆ ತಂದು ಮನವಿ ಮಾಡಲಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments