Webdunia - Bharat's app for daily news and videos

Install App

ಫೆಬ್ರವರಿ 4ರಂದು ಬೆಂಗಳೂರು ಬಂದ್ ಇಲ್ಲ; ವಾಟಾಳ್ ನಾಗರಾಜ್

Webdunia
ಶನಿವಾರ, 3 ಫೆಬ್ರವರಿ 2018 (11:25 IST)
ಬೆಂಗಳೂರು : ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಫೆ.4 ರಂದು ಬೆಂಗಳೂರು ಬಂದ್‍ಗೆ ಹೈಕೋರ್ಟ್ ತಡೆ ಹಿನ್ನೆಲೆ ಬೆಂಗಳೂರು ಬಂದ್ ನಡೆಸುವುದಿಲ್ಲ. ಆದರೆ ಮೋದಿ ರಾಜ್ಯಕ್ಕೆ ಬರುವ ದಿನವನ್ನು ಕರಾಳ ದಿನವಾಗಿ ಆಚರಣೆ ಮಾಡುವುದಾಗಿ ತಿಳಿಸಿದ್ದಾರೆ.

 
ಅಸಮರ್ಪಕ ಬಂದ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಬಂದ್ ಗೆ ತಡೆ ನೀಡಿದ ಹಿನ್ನಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,’ ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸುತ್ತೇವೆ. ಆದರೆ ಈ ವೇಳೆ ನನಗೆ ತಂದೆ ತಾಯಿ ಸಾವನ್ನಪ್ಪಿದ ವೇಳೆ ಉಂಟಾಗುತ್ತಿರುವ ನೋವು ಆಗುತ್ತಿದೆ. ಅದ್ದರಿಂದ ನಾವು ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಬಂದ್ ರದ್ದು ಮಾಡುತ್ತಿದ್ದೇವೆ. ಆದರೆ ಮಹದಾಯಿಗಾಗಿ ನಮ್ಮ ಹೋರಾಟ ಮುಂದುವರೆಯಲಿದ್ದು,  ಭಾನುವಾರ ಕರಾಳ ದಿನವಾಗಿ ಆಚರಣೆ ಮಾಡುತ್ತೇವೆ. ಫ್ರೀಡಂ ಪಾರ್ಕ್ ನಿಂದ ಮೋದಿ ಅವರ ಸಭೆಗೆ ಜಾಥ ನಡೆಸಿ ಪ್ರಧಾನಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments