Webdunia - Bharat's app for daily news and videos

Install App

ಆಕ್ಸಿಜನ್ ಸಿಗುತ್ತಿಲ್ಲ, ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ; ಬೆಂಗಳೂರಿನ ಅವಸ್ಥೆ ಇದು

Webdunia
ಭಾನುವಾರ, 18 ಏಪ್ರಿಲ್ 2021 (09:58 IST)
ಬೆಂಗಳೂರು: ಕೊರೋನಾ ಸೋಂಕಿತರು ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಬಂದರೆ ಏನು ಮಾಡೋಣ? ಇದು ಸದ್ಯಕ್ಕೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೇಳಿಬರುತ್ತಿರುವ ಮಾತು.


ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಸಾಲುಗಟ್ಟಿ ಜನ ನಿಂತಿದ್ದಾರೆ. ಆದರೆ ಬೆಡ್ ಸಿಗದೇ ಪರದಾಡುವಂತಾಗಿದೆ. ನಿನ್ನೆ ಕೆಲವು ಕಡೆ ಆಕ್ಸಿಜನ್ ಕೊರತೆಯೂ ಕಂಡುಬಂದಿದೆ. ಅತ್ತ ಚಿಕಿತ್ಸೆ ಕೊಡಿಸುವ ವೈದ್ಯರೂ ಫುಲ್ ಬ್ಯುಸಿ!

ಇದರಿಂದಾಗಿ ಹಲವು ಆಸ್ಪತ್ರೆಗಳಲ್ಲಿ ಹೋಂ ಕ್ವಾರಂಟೈನ್ ಗೆ ಸಲಹೆ ನೀಡಲಾಗುತ್ತಿದೆ. ಇಂಜಕ್ಷನ್ ಕೊರತೆಯಾಗಿದ್ದಕ್ಕೆ ಆಂಟಿ ಬಯೋಟಿಕ್ ಗುಳಿಗೆಗಳನ್ನು ನೀಡಲಾಗುತ್ತಿದೆ. ಆಕ್ಸಿಜನ್ ಕೊರತೆ ನೀಗಿಸಲು ಇದೀಗ ರಾಜ್ಯ ಸರ್ಕಾರ ಕೇಂದ್ರದ ಮೊರೆ ಹೋಗಿದೆ. ಈಗಲೇ ಹೀಗಾದರೆ, ಇನ್ನೂ ದಿನ ಕಳೆದಂತೆ ಪರಿಸ್ಥಿತಿ ಯಾವ ಮಟ್ಟಕ್ಕೆ ಬಂದು ತಲುಪಬಹುದು ಎಂಬ ಭೀತಿಯಲ್ಲಿ ಜನರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments