Webdunia - Bharat's app for daily news and videos

Install App

ಆಕ್ಸಿಜನ್ ಸಿಗುತ್ತಿಲ್ಲ, ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ; ಬೆಂಗಳೂರಿನ ಅವಸ್ಥೆ ಇದು

Webdunia
ಭಾನುವಾರ, 18 ಏಪ್ರಿಲ್ 2021 (09:58 IST)
ಬೆಂಗಳೂರು: ಕೊರೋನಾ ಸೋಂಕಿತರು ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಬಂದರೆ ಏನು ಮಾಡೋಣ? ಇದು ಸದ್ಯಕ್ಕೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೇಳಿಬರುತ್ತಿರುವ ಮಾತು.


ಖಾಸಗಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಸಾಲುಗಟ್ಟಿ ಜನ ನಿಂತಿದ್ದಾರೆ. ಆದರೆ ಬೆಡ್ ಸಿಗದೇ ಪರದಾಡುವಂತಾಗಿದೆ. ನಿನ್ನೆ ಕೆಲವು ಕಡೆ ಆಕ್ಸಿಜನ್ ಕೊರತೆಯೂ ಕಂಡುಬಂದಿದೆ. ಅತ್ತ ಚಿಕಿತ್ಸೆ ಕೊಡಿಸುವ ವೈದ್ಯರೂ ಫುಲ್ ಬ್ಯುಸಿ!

ಇದರಿಂದಾಗಿ ಹಲವು ಆಸ್ಪತ್ರೆಗಳಲ್ಲಿ ಹೋಂ ಕ್ವಾರಂಟೈನ್ ಗೆ ಸಲಹೆ ನೀಡಲಾಗುತ್ತಿದೆ. ಇಂಜಕ್ಷನ್ ಕೊರತೆಯಾಗಿದ್ದಕ್ಕೆ ಆಂಟಿ ಬಯೋಟಿಕ್ ಗುಳಿಗೆಗಳನ್ನು ನೀಡಲಾಗುತ್ತಿದೆ. ಆಕ್ಸಿಜನ್ ಕೊರತೆ ನೀಗಿಸಲು ಇದೀಗ ರಾಜ್ಯ ಸರ್ಕಾರ ಕೇಂದ್ರದ ಮೊರೆ ಹೋಗಿದೆ. ಈಗಲೇ ಹೀಗಾದರೆ, ಇನ್ನೂ ದಿನ ಕಳೆದಂತೆ ಪರಿಸ್ಥಿತಿ ಯಾವ ಮಟ್ಟಕ್ಕೆ ಬಂದು ತಲುಪಬಹುದು ಎಂಬ ಭೀತಿಯಲ್ಲಿ ಜನರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments