Webdunia - Bharat's app for daily news and videos

Install App

ದೇವಸ್ಥಾನದಲಿನ ಗಂಟೆಗೆ ಬೀಳಲಿದೆ ಬ್ರೇಕ್

Webdunia
ಮಂಗಳವಾರ, 15 ಫೆಬ್ರವರಿ 2022 (14:11 IST)
ನಗರದ ಹಲವು ದೇಗುಲಗಳಲ್ಲಿ ಘಂಟಾನಾದಕ್ಕೆ ನಿರ್ಬಂಧ ವಿಧಿಸಿ ನೋಟಿಸ್ ಜಾರಿ ಮಾಡಲಾಗಿದೆ. ದೊಡ್ಡ ಗಣಪತಿ ದೇವಸ್ಥಾನ, ಮಿಂಟೋ ಆಂಜನೇಯ ದೇಗುಲ, ಕಾರಂಜಿ ಆಂಜನೇಯಸ್ವಾಮಿ, ದೊಡ್ಡ ಬಸವಣ್ಣ ದೇವಸ್ಥಾನ, ಮಲ್ಲಿಕಾರ್ಜುನಸ್ವಾಮಿ ಸೇರಿ ಹಲವು ದೇಗುಲಗಳಿಗೆ ಧಾರ್ಮಿಕ ದತ್ತಿ ಇಲಾಖೆಯಿಂದ ನೋಟಿಸ್ ಜಾರಿ ಮಾಡಲಾಗಿದೆ.
ದೇವಸ್ಥಾನದ ಮಹಾ ಮಂಗಳಾರತಿ, ಅಭಿಷೇಕದ ಸಂದರ್ಭದಲ್ಲಿ ನಿಗದಿತ ಡೆಸಿಬಲ್ಗಿಂತ ಹೆಚ್ಚಿನ ಶಬ್ದ ಬಳಕೆ ಆಗುತ್ತಿರುವ ಹಿನ್ನೆಲೆ ನಿಗದಿತ ಡೆಸಿಬಲ್ಗಿಂತ ಕಡಿಮೆ ಶಬ್ದ ಬಳಸುವಂತೆ ದೇವಸ್ಥಾನಗಳಿಗೆ ನೋಟಿಸ್ ನೀಡಲಾಗಿದೆ. ದೇವಸ್ಥಾನದ ಘಂಟೆ, ಡಮರುಗ, ಧ್ವನಿ ವರ್ಧಕ ಬಳಕೆಗೆ ನಿಗದಿತ ಡೆಸಿಬಲ್ಗಿಂತ ಮೀರಬಾರದು. ಘಂಟೆ ಬಾರಿಸುವ ಸಂದರ್ಭದಲ್ಲೂ ನಿಗದಿತ ಡೆಸಿಬಲ್ ಗಿಂತ ಕಡಿಮೆ ಶಬ್ದ ಬಳಕೆ ಆಗಬೇಕು ಎಂದು ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments