Webdunia - Bharat's app for daily news and videos

Install App

‘ಉಪ ಚುನಾವಣೆ ನಂತರ ಬಿಜೆಪಿ ಸರಕಾರ ಇರಲ್ಲ’

Webdunia
ಶುಕ್ರವಾರ, 18 ಅಕ್ಟೋಬರ್ 2019 (21:07 IST)

ರಾಜ್ಯದಲ್ಲಿ ಉಪ ಚುನಾವಣೆ ಬಳಿಕ ಬಿಜೆಪಿ ನೇತೃತ್ವದ ಸರಕಾರ ಅಧಿಕಾರದಲ್ಲಿ ಇರೋದಿಲ್ಲ. ಹೀಗಂತ ಮಾಜಿ ಸಚಿವ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿರೋ ಮಾಜಿ ಸಚಿವ ಶಿವರಾಜ್ ತಂಗಡಗಿ, ಬಿಜೆಪಿ ಶಾಸಕರು ಚುನಾವಣೆಯಲ್ಲಿ ಯಡಿಯೂರಪ್ಪ ಹೆಸರು ಹೇಳುತ್ತಿದ್ದರು. ಈಗ ಬಿಎಸ್ ವೈ ಹೆಸರು ಹೇಳಿದರೆ ಅವರನ್ನು ಪಕ್ಷದಿಂದ ಹೊರಗಟ್ಟುತ್ತಾರೆ ಅನ್ನೋ ಭಯದಲ್ಲಿದ್ದಾರೆ ಎಂದ್ರು.

ಇನ್ನು, ನೆರೆ ಸಂತ್ರಸ್ತರಿಗೆ ಶೀಘ್ರವೇ ಎರಡನೇ ಕಂತಿನ ಪರಿಹಾರವನ್ನು ಕೇಂದ್ರ ಬಿಡುಗಡೆ ಮಾಡಬೇಕು. ಇಲ್ಲದಿದ್ದಲ್ಲಿ ಬಿಜೆಪಿ ಸಂಸದರಿಗೆ ಬಳೆ, ಸೀರೆ, ಕುಂಕುಮ ಕಳಿಸಲಾಗುವುದು ಅಂತ ಮತ್ತೆ ಹೇಳಿದ್ರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments