ಸದ್ಯಕ್ಕಿಲ್ಲ ಬಿಜೆಪಿ ಸರ್ಕಾರ ಸಂಪುಟ ವಿಸ್ತರಣೆ. ಕಾರಣವೇನು ಗೊತ್ತಾ?

Webdunia
ಗುರುವಾರ, 12 ಡಿಸೆಂಬರ್ 2019 (10:49 IST)
ಬೆಂಗಳೂರು : ಉಪಚುನಾವಣೆಯ ಬಳಿಕ ಬಿಜೆಪಿ ಸರ್ಕಾರದ ಸಂಪುಟ ಸಂಪುಟ ರಚನೆಯಾಗುತ್ತದೆ ಎಂದು ಕಾದು ಕುಳಿತ ಬಿಜೆಪಿ ಶಾಸಕರಿಗೆ ಬಿಗ್ ಶಾಕ್. ಸದ್ಯಕ್ಕೆ ಸಂಪುಟ ರಚನೆ ಮಾಡದಿರಲು ಸಿಎಂ ನಿರ್ಧರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಯಡಿಯೂರಪ್ಪ, ಅಮಿತ್ ಶಾ ಅವರ ಜತೆ ಚರ್ಚೆ ಬಳಿಕ ಸಂಪುಟ ವಿಸ್ತರಣೆ ಮಾಡಲು ನಿರ್ಧಾರ ಮಾಡಿದ್ದೇನೆ. ಅಮಿತ್ ಶಾ ಅವರು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ಇನ್ನೂ 4 ದಿನಗಳ ಕಾಲ ದೆಹಲಿಗೆ ಹೋಗುವುದಿಲ್ಲ. ಅಮಿತ್ ಶಾ ಪ್ರಚಾರ ಮುಗಿಸಿ ಬಂದ ಬಳಿಕ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಅಭಿವೃಧಿಗೆ ಒಂದು ಪೈಸೆಯೂ ನೀಡಿಲ್ಲ: ಡಿಕೆ ಶಿವಕುಮಾರ್

ಪ್ರೀತಿಸೋದನ್ನು ಸಿದ್ದರಾಮಯ್ಯನವರನ್ನು ನೋಡಿ ಕಲಿಯಬೇಕು: ಉಮಾಶ್ರೀ

ಎನ್ ಡಿಎ ಸಂಸದರು ಏನು ಇಂಡಿಯಾ ಗೇಟ್ ಕಾಯಕ್ಕೆ ಇದ್ದಾರಾ: ನಾಲಿಗೆ ಹರಿಬಿಟ್ಟ ಪ್ರದೀಪ್ ಈಶ್ವರ್

ಪ್ರಿಯಾಂಕ್ ಖರ್ಗೆಯವರೇ ಸಿಎಂಗೆ ಹೇಳಿ ಇದೊಂದು ಕೆಲಸ ಮಾಡಿಕೊಟ್ಬಿಡಿ: ಆರ್ ಅಶೋಕ್

ಹೈಕಮಾಂಡ್ ಗೆ ಕಪ್ಪ ಕೊಟ್ಟ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಟ್ವೀಟ್

ಮುಂದಿನ ಸುದ್ದಿ
Show comments