ರಾಜ್ಯದಲ್ಲಿ ಯಾವುದೇ BPL ಕಾರ್ಡ್ ರದ್ದು ಮಾಡುವುದಿಲ್ಲ-K H ಮುನಿಯಪ್ಪ

Webdunia
ಶನಿವಾರ, 26 ಆಗಸ್ಟ್ 2023 (17:35 IST)
BPL ಕಾರ್ಡ್ ದಾರರಿಗೆ ಆಹಾರ ಇಲಾಖೆ ಸಿಹಿ ಸುದ್ದಿ ಕೊಟ್ಟಿದ್ದು,ರಾಜ್ಯದಲ್ಲಿ ಯಾವುದೇ BPL ಕಾರ್ಡ್ ರದ್ದು ಮಾಡುವುದಿಲ್ಲ ಎಂದು ವಿಧಾನಸೌದದಲ್ಲಿ K H ಮುನಿಯಪ್ಪ  ಹೇಳಿದ್ದಾರೆ.
 
ಯಾರು ಅರ್ಹರಿರುತ್ತಾರೋ ಅವರಿಗೆ ಪರಿಶೀಲನೆ ಮಾಡಿ ಬಿಪಿಎಲ್ ಕಾರ್ಡ್ ಕೊಡಲಿದ್ದೇವೆ.ಮೊದಲು ಕೆಲವರ ಬ್ಯಾಂಕ್ ಖಾತೆ ಇಲ್ಲದ ಕಾರಣ ಪಡಿತರ ಚೀಟಿ ರದ್ದಾಗಿತ್ತು.3 ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ವಿತರಿಸಲಿದ್ದೇವೆ.ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಪಿಎಲ್ ಕಾರ್ಡ್ ಗೆ 3 ಲಕ್ಷ ಅರ್ಜಿ ಬಂದಿದ್ದವು.ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ನೀಡಲು ಸೂಚನೆ ನೀಡಲಾಗಿದೆ.ಎಲ್ಲವನ್ನೂ ಪರಿಶೀಲಿಸಿಯೇ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ವಿತರಣೆ ಮಾಡಲಿದ್ದೇವೆ.ಎಲ್ಲವನ್ನೂ ಪರಿಶೀಲನೆ ಮಾಡಿ  ವಿತರಣೆ ಮಾಡಲಿದ್ದೇವೆ.ಆಗಸ್ಟ್ 31 ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಬೇಕು.ಇಲ್ಲವಾದಲ್ಲಿ ರೇಷನ್ ಕಾರ್ಡ್ ನಲ್ಲಿರುವ ಹೆಸರು ರದ್ದಾಗಲಿವೆ.ನ್ಯಾಯಬೆಲೆ ಅಂಗಡಿಯಲ್ಲಿ ನೀವು ಬ್ಯಾಂಕ್ ಖಾತೆಗೆ ಆಧಾರ್ ಕೂಡ ಲಿಂಕ್ ಮಾಡಿಸಿಕೊಳ್ಳಬಹುದು ಎಂದು -K H ಮುನಿಯಪ್ಪ ಹೇಳಿದ್ದಾರೆ.
 
ಇನ್ನೂ  ಇ-ಕೆವೈಸಿ ಮಾಡಲು ಏನ್ ಏನ್ ಬೇಕು ಅಂತಾ ನೋಡೋದಾದ್ರೆ
 
1)ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
 
2)ಕುಟುಂಬದ ಸದಸ್ಯರ ಭಾವಚಿತ್ರ
 
3)ಕುಟುಂಬದ ಒಬ್ಬ ಸದಸ್ಯರ ಮೊಬೈಲ್ ಸಂಖ್ಯೆ ಮತ್ತು ಬಯೋಮೆಟ್ರಿಕ್
 
4)ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವುದಾದರೆ ಪಾಸ್ ಬುಕ್ ವಿವರ ಬೇಕಾಗುತ್ತದೆ
 
ಇನ್ನೂ E-KYC' ಮಾಡಲು ಆಗಸ್ಟ್ 31 ಕೊನೆಯ ದಿನಾಂಕ ವಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನಭಾಗ್ಯಕ್ಕೆ ಇಂದಿರಾ ಹೆಸರು: ಬಸವಣ್ಣನವರ ಹೆಸರು ನೆನಪಾಗಲಿಲ್ವೇ ಸಿದ್ದರಾಮಯ್ಯನವರೇ

ಪ್ರಧಾನಿ ಮೋದಿ ಎಂದರೆ ಏನು ರೆಸ್ಪೆಕ್ಟ್: ಮೀಟಿಂಟ್ ಬಿಟ್ಟು ಓಡಿ ಬಂದ ನೆತನ್ಯಾಹು

ಋತುಚಕ್ರದ ರಜೆ ಓಕೆ, ಮುಟ್ಟಾಗಿದೆ ಅಂತ ರಜೆ ಕೇಳೋದು ಹೇಗೆ ಸಾರ್: ಸಿದ್ದರಾಮಯ್ಯಗೆ ಪ್ರಶ್ನೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments