Webdunia - Bharat's app for daily news and videos

Install App

ಈ ನಗರದಲ್ಲಿ ಇನ್ಮುಂದೆ ಕೇಬಲ್, ವೈರ್ ಕಾಣೋದಿಲ್ಲ!

Webdunia
ಭಾನುವಾರ, 14 ಜೂನ್ 2020 (16:41 IST)
ಹೊರ ಆವರಣದಲ್ಲಿರುವ ಕಂಬಗಳು ಹಾಗೂ ವೈರ್ ಗಳು ಇನ್ಮುಂದೆ ಈ ನಗರದಲ್ಲಿ ಕಾಣೋದೇ ಇಲ್ಲ.

ಅಂಡರ್ ಗ್ರೌಂಡ್ ಕೇಬಲ್ ಕಾಮಗಾರಿಗಾಗಿ ವಿಜಯಪುರ ನಗರಕ್ಕೆ  230 ಕೋಟಿ ರೂಪಾಯಿ ಮಂಜೂರಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್  ಯತ್ನಾಳ್ ತಿಳಿಸಿದ್ದಾರೆ.

ಒಟ್ಟು ಕಾಮಗಾರಿಯ ಪೈಕಿ 60 ಕೋಟಿ ರೂಪಾಯಿ ಸಿವಿಲ್ ಕಾಮಗಾರಿಯಿದ್ದು, ಈ ಮೂಲಕ ನಗರಕ್ಕೆ ಸಂಪೂರ್ಣವಾಗಿ 
ಅಂಡರ್ ಗ್ರೌಂಡ್ ಕೇಬಲ್ ಅವವಡಿಸಿ ವಿದ್ಯುತ್ ಪೂರೈಸಲಾಗುತ್ತದೆ.

ಈಗಾಗಲೇ ಮಂಜೂರು ದೊರೆತಿದ್ದು ಶೀಘ್ರದಲ್ಲೇ ಟೆಂಡರ್  ಕರೆಯಲಾಗುವುದು.
ಈ ಯೋಜನೆಯಿಂದ ಹೊರಾವರಣದಲ್ಲಿ ಯಾವುದೇ ಕೇಬಲ್ ಇಲ್ಲದಾಗುವುದಲ್ಲದೆ, ಸಂಭವನೀಯ ಅಪಘಾತ ಗಳು ತಪ್ಪಲಿವೆ ಎಂದು ಶಾಸಕ ಯತ್ನಾಳ್ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂಗಿಯನ್ನು ಲವ್ ಮಾಡಿದ್ದಕ್ಕೆ ಸಹೋದರರ ಶಿಕ್ಷೆ: 37 ಸೆಕೆಂಡ್ ಗಳಲ್ಲಿ 83 ಬಾರಿ ಇರಿತ: ಭೀಕರ ದೃಶ್ಯ ವೈರಲ್ Video

ಸೋಶಿಯಲ್ ಮೀಡಿಯಾ ಪವರ್ ಇದು… ಬಡತನದಿಂದಾಗಿ ಒಂಟಿ ಕಾಲಿನಲ್ಲಿ ಒದ್ದಾಡುತ್ತಿದ್ದ ಬಾಲಕಿಗೆ ಕೊನೆಗೂ ಸಿಕ್ತು ಸಹಾಯ Video

ನಾನು ಬ್ರಹ್ಮಚಾರಿ ಎಂದು ಯುವತಿಯೊಂದಿಗೆ ಲಲ್ಲೆ ಹೊಡೆಯುತ್ತಿದ್ದ ಪತಿ: ಪತ್ನಿ ಎಂಟ್ರಿ ಹೊಡೆಯುತ್ತಿದ್ದ ಹಾಗೇ ಏನಾಯ್ತು video

ಭಾರತದಲ್ಲಿ ಯಾಕೆ ಹೆಂಗಸರು ಗಂಡು ಮಗುವೇ ಬೇಕೆಂದು ಆಸೆ ಪಡುತ್ತಾರೆ ಗೊತ್ತಿಲ್ಲ: ಡಿಕೆ ಶಿವಕುಮಾರ್

ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ರೇಣುಕಾಚಾರ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಕೌಂಟರ್ ಪ್ಲ್ಯಾನ್

ಮುಂದಿನ ಸುದ್ದಿ
Show comments