Webdunia - Bharat's app for daily news and videos

Install App

ಈ ನಗರದಲ್ಲಿ ಇನ್ಮುಂದೆ ಕೇಬಲ್, ವೈರ್ ಕಾಣೋದಿಲ್ಲ!

Webdunia
ಭಾನುವಾರ, 14 ಜೂನ್ 2020 (16:41 IST)
ಹೊರ ಆವರಣದಲ್ಲಿರುವ ಕಂಬಗಳು ಹಾಗೂ ವೈರ್ ಗಳು ಇನ್ಮುಂದೆ ಈ ನಗರದಲ್ಲಿ ಕಾಣೋದೇ ಇಲ್ಲ.

ಅಂಡರ್ ಗ್ರೌಂಡ್ ಕೇಬಲ್ ಕಾಮಗಾರಿಗಾಗಿ ವಿಜಯಪುರ ನಗರಕ್ಕೆ  230 ಕೋಟಿ ರೂಪಾಯಿ ಮಂಜೂರಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್  ಯತ್ನಾಳ್ ತಿಳಿಸಿದ್ದಾರೆ.

ಒಟ್ಟು ಕಾಮಗಾರಿಯ ಪೈಕಿ 60 ಕೋಟಿ ರೂಪಾಯಿ ಸಿವಿಲ್ ಕಾಮಗಾರಿಯಿದ್ದು, ಈ ಮೂಲಕ ನಗರಕ್ಕೆ ಸಂಪೂರ್ಣವಾಗಿ 
ಅಂಡರ್ ಗ್ರೌಂಡ್ ಕೇಬಲ್ ಅವವಡಿಸಿ ವಿದ್ಯುತ್ ಪೂರೈಸಲಾಗುತ್ತದೆ.

ಈಗಾಗಲೇ ಮಂಜೂರು ದೊರೆತಿದ್ದು ಶೀಘ್ರದಲ್ಲೇ ಟೆಂಡರ್  ಕರೆಯಲಾಗುವುದು.
ಈ ಯೋಜನೆಯಿಂದ ಹೊರಾವರಣದಲ್ಲಿ ಯಾವುದೇ ಕೇಬಲ್ ಇಲ್ಲದಾಗುವುದಲ್ಲದೆ, ಸಂಭವನೀಯ ಅಪಘಾತ ಗಳು ತಪ್ಪಲಿವೆ ಎಂದು ಶಾಸಕ ಯತ್ನಾಳ್ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments