ಈ ನಗರದಲ್ಲಿ ಇನ್ಮುಂದೆ ಕೇಬಲ್, ವೈರ್ ಕಾಣೋದಿಲ್ಲ!

Webdunia
ಭಾನುವಾರ, 14 ಜೂನ್ 2020 (16:41 IST)
ಹೊರ ಆವರಣದಲ್ಲಿರುವ ಕಂಬಗಳು ಹಾಗೂ ವೈರ್ ಗಳು ಇನ್ಮುಂದೆ ಈ ನಗರದಲ್ಲಿ ಕಾಣೋದೇ ಇಲ್ಲ.

ಅಂಡರ್ ಗ್ರೌಂಡ್ ಕೇಬಲ್ ಕಾಮಗಾರಿಗಾಗಿ ವಿಜಯಪುರ ನಗರಕ್ಕೆ  230 ಕೋಟಿ ರೂಪಾಯಿ ಮಂಜೂರಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್  ಯತ್ನಾಳ್ ತಿಳಿಸಿದ್ದಾರೆ.

ಒಟ್ಟು ಕಾಮಗಾರಿಯ ಪೈಕಿ 60 ಕೋಟಿ ರೂಪಾಯಿ ಸಿವಿಲ್ ಕಾಮಗಾರಿಯಿದ್ದು, ಈ ಮೂಲಕ ನಗರಕ್ಕೆ ಸಂಪೂರ್ಣವಾಗಿ 
ಅಂಡರ್ ಗ್ರೌಂಡ್ ಕೇಬಲ್ ಅವವಡಿಸಿ ವಿದ್ಯುತ್ ಪೂರೈಸಲಾಗುತ್ತದೆ.

ಈಗಾಗಲೇ ಮಂಜೂರು ದೊರೆತಿದ್ದು ಶೀಘ್ರದಲ್ಲೇ ಟೆಂಡರ್  ಕರೆಯಲಾಗುವುದು.
ಈ ಯೋಜನೆಯಿಂದ ಹೊರಾವರಣದಲ್ಲಿ ಯಾವುದೇ ಕೇಬಲ್ ಇಲ್ಲದಾಗುವುದಲ್ಲದೆ, ಸಂಭವನೀಯ ಅಪಘಾತ ಗಳು ತಪ್ಪಲಿವೆ ಎಂದು ಶಾಸಕ ಯತ್ನಾಳ್ ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಮಿಡಲ್ ಫಿಂಗರ್ ತೋರಿಸಿಲ್ಲ, ಅವಳಿಗೆ ಗಾಯವಾಗಿತ್ತು ಎಂದ ಸಿಯಾ ಗೋಯಲ್ ತಂದೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments