ಮುಖ್ಯಮಂತ್ರಿ ಬದಲಾವಣೆ ಇಲ್ಲ : ಗೋಪಾಲಯ್ಯ

Webdunia
ಶುಕ್ರವಾರ, 6 ಮೇ 2022 (12:43 IST)
ಹಾಸನ : ಮುಖ್ಯಮಂತ್ರಿ ಬದಲಾವಣೆಯಂಥ ವಿಚಾರವನ್ನು ಬೀದಿಲಿ ನಿತ್ಕೊಂಡು ಮಾತನಾಡಬಾರದು.

ಚುನಾವಣೆ ದೃಷ್ಟಿಯಿಂದ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಸಚಿವ ಗೋಪಾಲಯ್ಯ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ರಾಷ್ಟ್ರದಲ್ಲಿ ದೊಡ್ಡ ಪಕ್ಷವಾದ ಬಿಜೆಪಿಯಲ್ಲಿ ವರಿಷ್ಠರಿದ್ದಾರೆ, ವರಿಷ್ಠರು ಹೇಳಿದ ಮಾತಿಗೆ ಗೌರವ ಕೊಡಬೇಕಾಗುತ್ತದೆ ಎಂದರು. ಮುಂದಿನ ವರ್ಷದಲ್ಲಿ ಚುನಾವಣೆ ಇದೆ. ಚುನಾವಣೆ ದೃಷ್ಟಿಯಿಂದ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಮುಂದಿನ ಚುನಾವಣೆಯ ನೇತೃತ್ವವನ್ನು ಬೊಮ್ಮಾಯಿ ಅವರೇ ವಹಿಸಿಕೊಳ್ಳುತ್ತಾರೆ.

ಬೊಮ್ಮಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಯತ್ನಾಳ್ ಅವರು ಪಕ್ಷದಲ್ಲಿ ಹಿರಿಯರಿದ್ದಾರೆ. ಏನೇ ಇದ್ದರು ಪಕ್ಷದ ವರಿಷ್ಠರು ಮಾತನಾಡಿ ಬಗೆಹರಿಸುತ್ತಾರೆ ಎಂದು ಹೇಳಿದರು.

ಯಾವುದೇ ಕಾರಣಕ್ಕೂ ಅಶ್ವಥ್ ನಾರಾಯಣ್ ಇದರಲ್ಲಿ ಭಾಗಿಯಾಗಿಲ್ಲ. ನಾವು ಅಶ್ವಥ್ ನಾರಾಯಣ್ ಅವರನ್ನು ನೋಡಿಯೇ ಇಲ್ಲ ಎಂದು ಆರೋಪಿ ಸ್ಥಾನದಲ್ಲಿರುವ ಹುಡಗನ ತಂದೆಯೇ ಹೇಳಿದ್ದಾರೆ. ಅಶ್ವಥ್ ನಾರಾಯಣ್ ಅವರನ್ನು ರಾಜಕೀಯವಾಗಿ ಬಲಿಪಶು ಮಾಡಬೇಕೆಂದು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments