ಲಕ್ಷಗಟ್ಟಲೆ ಜನ ಬರುವ ಧರ್ಮಸ್ಥಳದಲ್ಲಿ ಈಗ ಬರುವ ಜನರ ಸಂಖ್ಯೆಯೆಷ್ಟು ಗೊತ್ತಾ?

Webdunia
ಸೋಮವಾರ, 6 ಏಪ್ರಿಲ್ 2020 (09:28 IST)
ಮಂಗಳೂರು: ದ.ಕ. ಜಿಲ್ಲೆಯ ಪ್ರಸಿದ್ಧ ದೇಗುಲ ಧರ್ಮಸ್ಥಳದಲ್ಲಿ ಪ್ರತಿನಿತ್ಯ ಸಾವಿರಾರು ಜನರು ಆಗಮಿಸಿ ಮಂಜುನಾಥ ಸ್ವಾಮಿ ದರ್ಶನ ಪಡೆದು ಅನ್ನ ಪ್ರಸಾದ ಸ್ವೀಕರಿಸಿ ತೆರಳುತ್ತಾರೆ.


ಆದರೆ ಕೊರೋನಾವೈರಸ್ ನಿಂದಾಗಿ ಲಾಕ್ ಡೌನ್ ಜಾರಿಯಲ್ಲಿದ್ದು, ಯಾವುದೇ ವಾಹನಗಳು ಓಡಾಡುತ್ತಿಲ್ಲ. ಜನರೂ ಮನೆಯಿಂದ ಹೊರಬರುವಂತಿಲ್ಲ.

ಸಹಜವಾಗಿಯೇ ಧರ್ಮಸ್ಥಳದಲ್ಲೂ ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಲಕ್ಷಗಟ್ಟಲೆ ಜನರು ಸಂದರ್ಶಿಸುತ್ತಿದ್ದ ದೇವಾಲಯದಲ್ಲಿ ಈಗ ಸಾರ್ವಜನಿಕರಿಗೆ ಪ್ರವೇಶವಿದ್ದರೂ ಪ್ರತಿನಿತ್ಯ ಇಪ್ಪತ್ತರಿಂದ ಮೂವತ್ತರಷ್ಟು ಭಕ್ತರು ಮಾತ್ರ ಆಗಮಿಸುತ್ತಿದ್ದಾರೆ. ಅದೂ ಸ್ಥಳೀಯರು ಮಾತ್ರ. ಅಂತೂ ಧರ್ಮಸ್ಥಳ ಮಂಜುನಾಥನಿಗೂ ಕೊರೋನಾ ಬಿಸಿ ತಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಯಂತ್ರಣ ತಪ್ಪಿ ಪಲ್ಟಿಯಾದ ಕೆಎಸ್‌ಆರ್‌ಟಿಸಿ ಬಸ್‌, ಕಂಡಕ್ಟರ್‌ ನಿಧನ

ದಿತ್ವಾ ಚಂಡಮಾರುತ ಪರಿಣಾಮ, ಶ್ರೀಲಂಕಾದ 764 ಧಾರ್ಮಿಕ ಸ್ಥಳಗಳಿಗೆ ಹಾನಿ

ಸೋನಿಯಾ ಗಾಂಧಿಗೆ ಪೌರತ್ವ ಸಿಗುವ ಮೊದಲು ವೋಟ್ ಹಾಕಿದ್ದಕ್ಕೆ ಕೋರ್ಟ್ ನೋಟಿಸ್

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments