Webdunia - Bharat's app for daily news and videos

Install App

ಲಕ್ಷಗಟ್ಟಲೆ ಜನ ಬರುವ ಧರ್ಮಸ್ಥಳದಲ್ಲಿ ಈಗ ಬರುವ ಜನರ ಸಂಖ್ಯೆಯೆಷ್ಟು ಗೊತ್ತಾ?

Webdunia
ಸೋಮವಾರ, 6 ಏಪ್ರಿಲ್ 2020 (09:28 IST)
ಮಂಗಳೂರು: ದ.ಕ. ಜಿಲ್ಲೆಯ ಪ್ರಸಿದ್ಧ ದೇಗುಲ ಧರ್ಮಸ್ಥಳದಲ್ಲಿ ಪ್ರತಿನಿತ್ಯ ಸಾವಿರಾರು ಜನರು ಆಗಮಿಸಿ ಮಂಜುನಾಥ ಸ್ವಾಮಿ ದರ್ಶನ ಪಡೆದು ಅನ್ನ ಪ್ರಸಾದ ಸ್ವೀಕರಿಸಿ ತೆರಳುತ್ತಾರೆ.


ಆದರೆ ಕೊರೋನಾವೈರಸ್ ನಿಂದಾಗಿ ಲಾಕ್ ಡೌನ್ ಜಾರಿಯಲ್ಲಿದ್ದು, ಯಾವುದೇ ವಾಹನಗಳು ಓಡಾಡುತ್ತಿಲ್ಲ. ಜನರೂ ಮನೆಯಿಂದ ಹೊರಬರುವಂತಿಲ್ಲ.

ಸಹಜವಾಗಿಯೇ ಧರ್ಮಸ್ಥಳದಲ್ಲೂ ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಲಕ್ಷಗಟ್ಟಲೆ ಜನರು ಸಂದರ್ಶಿಸುತ್ತಿದ್ದ ದೇವಾಲಯದಲ್ಲಿ ಈಗ ಸಾರ್ವಜನಿಕರಿಗೆ ಪ್ರವೇಶವಿದ್ದರೂ ಪ್ರತಿನಿತ್ಯ ಇಪ್ಪತ್ತರಿಂದ ಮೂವತ್ತರಷ್ಟು ಭಕ್ತರು ಮಾತ್ರ ಆಗಮಿಸುತ್ತಿದ್ದಾರೆ. ಅದೂ ಸ್ಥಳೀಯರು ಮಾತ್ರ. ಅಂತೂ ಧರ್ಮಸ್ಥಳ ಮಂಜುನಾಥನಿಗೂ ಕೊರೋನಾ ಬಿಸಿ ತಟ್ಟಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments