ಯಾವುದೇ ಅಸಮಾಧಾನವಿಲ್ಲ.. ಸಿಎಂ, ಪರಮೇಶ್ವರ್ ಸಹೋದರರಂತಿದ್ದಾರೆ: ವೇಣುಗೋಪಾಲ್

Webdunia
ಶನಿವಾರ, 16 ಸೆಪ್ಟಂಬರ್ 2017 (15:33 IST)
ಬೆಂಗಳೂರು: ಸಿಎಂ, ಪರಮೇಶ್ವರ್ ನಡುವೆ ಭಿನ್ನಾಬಿಪ್ರಾಯ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಯಾವುದೇ ರೀತಿಯ ಅಸಮಾಧಾನ, ಭಿನ್ನಾಬಿಪ್ರಾಯವಿಲ್ಲ. ಅವರಿಬ್ಬರೂ ಸಹೋದರರಂತಿದ್ದಾರೆ ಎಂದು ರಾಜ್ಯ ಉಸ್ತುವಾರಿ ವೇಣುಗೋಪಾಲ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಇಬ್ಬರೂ ಒಟ್ಟಾಗಿಯೇ ಪಕ್ಷ ಮುನ್ನಡೆಸುತ್ತಿದ್ದಾರೆ. ಇದರಲ್ಲಿ ಯಾವುದೇ ಡೌಟ್ ಬೇಡ. ಪಕ್ಷ ಸಂಘಟನೆಯನ್ನೂ ಇಬ್ಬರೂ ಕೂಡಿಯೇ ಮಾಡುತ್ತಾರೆ. ಬಿಜೆಪಿ ವಿರುದ್ಧ ಹೋರಾಟವನ್ನೂ ನಡೆಸುತ್ತಾರೆ ಎಂದಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವವ್ಯಸ್ಥೆ ಉತ್ತಮವಾಗಿದೆ. ಕಾನೂ‌ನು ಸುವವ್ಯಸ್ಥೆ ಹಾಳು ಮಾಡೋರು ಬಿಜೆಪಿಯವರೆ. ಗೌರಿ ಲಂಕೇಶ್ ಅಂತ್ಯಸಂಸ್ಕಾರಕ್ಕೂ ಬಾರದೆ, ಅವರಿಗೆ ಅಂತಿಮ ಗೌರವ ಸಲ್ಲಿಸಿಲ್ಲ. ಗೌರಿ ಲಂಕೇಶ್ ಹತ್ಯೆ ಹಿಂದೆ ಯಾರಿದ್ದಾರೆ ಅನ್ನೋದು ಕೆಲವೇ ದಿನದಲ್ಲಿ ಗೊತ್ತಾಗುತ್ತೆ. ಗೌರಿ ಲಂಕೇಶ್ ಪ್ರಕರಣದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿ ಮುಖಂಡರಿಗಿಲ್ಲ. ಹೀಗಿರುವಾಗ ಸರ್ಕಾರದ ವಿರುದ್ಧ ಆರೋಪ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಕಿಡಿ ಕಾರಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments