ಈಶ್ವರಪ್ಪ-ಯಡಿಯೂರಪ್ಪ ಈಗ ಒಂದಾಗಿದ್ದಾರೆ: ಮುರಳೀಧರ ರಾವ್

Webdunia
ಮಂಗಳವಾರ, 27 ಮಾರ್ಚ್ 2018 (10:10 IST)
ಬೆಂಗಳೂರು: ರಾಜ್ಯ ಬಿಜೆಪಿಯ ಇಬ್ಬರು ಘಟಾನುಘಟಿ ನಾಯಕರಾದ ಈಶ್ವರಪ್ಪ – ಬಿಎಸ್ ಯಡಿಯೂರಪ್ಪ ನಡುವೆ ಕಿತ್ತಾಟ ಜನರಿಗೆ ಹೊಸದೇನೂ ಅಲ್ಲ. ಆದರೆ ಇದೀಗ ಇಬ್ಬರೂ ಒಂದಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಸ್ಪಷ್ಟಪಡಿಸಿದ್ದಾರೆ.

ಸಹೋದರರ ನಡುವೆ ಸಣ್ಣ ಪುಟ್ಟ ಗೊಂದಲಗಳು, ಮನಸ್ತಾಪಗಳು ಇರುವುದು ಸಹಜ. ಆದರೆ ಇದೀಗ ಇಬ್ಬರೂ ಹಳೆಯದನ್ನೆಲ್ಲಾ ಮರೆತು ಒಂದಾಗಿದ್ದಾರೆ. ಒಗ್ಗಟ್ಟಾಗಿದ್ದಾರೆ ಎಂದು ಮುರಳೀಧರ ರಾವ್ ಹೇಳಿದ್ದಾರೆ.

ರಾಜ್ಯ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಬ್ಬರಿಗೂ ಬುದ್ಧಿವಾದ ಹೇಳಿದ್ದು, ಚುನಾವಣೆ ಸಮಯದಲ್ಲಿ ಒಗ್ಗಟ್ಟಾಗಿ ಇರುವಂತೆ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments