Webdunia - Bharat's app for daily news and videos

Install App

ನಗರದಲ್ಲಿ ಇದ್ದು ಇಲ್ಲದಂತಾದ ಇ – ಶೌಚಾಲಯ

Webdunia
ಶುಕ್ರವಾರ, 3 ಜೂನ್ 2022 (21:00 IST)
ಪ್ರತಿ ವರ್ಷ ಸ್ವಚ್ಛ ಭಾರತ ಸಮೀಕ್ಷೆ ಬಂದಾಗ ಪಾಲಿಕೆ ನಿದ್ದೆಯಿಂದ ಎದ್ದವರಂತೆ ಚುರುಕಾಗುತ್ತದೆ. ಸ್ವಚ್ಚತೆಗಾಗಿ ಹಲವು ಕೆಲಸ ಕಾರ್ಯಗಳನ್ನು ಸಮರೋಪಾದಿಯಲ್ಲಿ ಮಾಡುತ್ತದೆ. ಆದ್ರೆ ಇ – ಶೌಚಾಲಯ ನಿರ್ಮಿಸಿ  ಯಾವ ಪ್ರಯೋಜನವು ಇಲ್ಲದಂತಿದೆ. ಕೆಲವು ಕಡೆ ಕೆಟ್ಟು ನಿಂತರೆ ಕೆಲವೆಡೆ ಸಾರ್ವಜನಿಕವಾಗಿ ಬಳಸಿಕೊಳ್ಳುತ್ತಿಲ್ಲ.ಸ್ವಚ್ಚತೆಗಾಗಿ ಹಲವು ಕೆಲಸ ಕಾರ್ಯಗಳನ್ನು ಸಮರೋಪಾದಿಯಲ್ಲಿ ಮಾಡುತ್ತದೆ. ತಂತ್ರಜ್ಞಾನ ಆಧಾರಿತ ಸ್ವಯಂಪ್ರೇರಿತವಾಗಿ ಸ್ವಚ್ಛ ಸಾಮರ್ಥ್ಯವಿರುವ ಇ-ಶೌಚಾಲಯವನ್ನು ಉಳಿಸಿಕೊಳ್ಳುವುದು ಬಿಬಿಎಂಪಿಗೆ ತಲೆನೋವಾಗಿದೆ. ಬಿಬಿಎಂಪಿ ಕಳೆದ ಎರಡು ವರ್ಷಗಳ ಹಿಂದೆ ಸಾರ್ವಜನಿಕರ ಶೌಚಾಲಯ ತಪ್ಪಿಸುವ ಉದ್ದೇಶದಿಂದ ಮತ್ತು ಪರಿಸರಸ್ನೇಹಿ ಮತ್ತು ಸಾರ್ವಜನಿಕರ ತುರ್ತು ಅಗತ್ಯಕ್ಕೆ ಪೂರಕವಾಗಿ ಇವುಗಳನ್ನು ನಿರ್ಮಿಸಲಾಗಿತ್ತು. ಎರಡು ಹಂತಗಳಲ್ಲಿ 169 ಕಡೆ ಈ ಶೌಚಾಲಯವನ್ನು ಪ್ರಾರಂಭಿಸಿತ್ತು ಆದರೆ ಕೆಲವು ಕಡೆ ಕೆಟ್ಟು ನಿಂತರೆ ಕೆಲವೆಡೆ ಸಾರ್ವಜನಿಕವಾಗಿ ಬಳಸಿಕೊಳ್ಳುತ್ತಿಲ್ಲ ಅನ್ನುವ ಮಾತು ಇದೆ.ಬಿಬಿಎಂಪಿ ಮೊದಲ ಹಂತದಲ್ಲಿ 87 ಮತ್ತು ಎರಡನೇ ಹಂತದಲ್ಲಿ 82 ಶೌಚಾಲಯವನ್ನು ಪರಿಚಯಿಸಿತ್ತು. ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವುದು ಇ – ಶೌಚಾಲಯ ಪರಿಚಯಿಸಿದ ಮೇಲೆ ಕಡಿಮೆಯಾಗಲಿದೆ ಎಂದು ಭಾವಿಸಲಾಗಿತ್ತು. ಆದರೆ ಸಾರ್ವಜನಿಕರು ಈ ಶೌಚಾಲಯವನ್ನು ಬಳಸದೆ ಅದರ ಹಿಂದೆ ಹೋಗಿ ಮೂತ್ರವಿಸರ್ಜನೆ ಮಾಡುತ್ತಿರುವುದರಿಂದ ಮತ್ತಷ್ಟು ಅವಮಾನಕ್ಕೀಡಾಗಿದೆ. ಕಳೆದ ಮೂರು ವರ್ಷಗಳಿಂದಲೂ ಬಯಲು ಬಹಿರ್ದೆಸೆ ಕಾರಣಕ್ಕೆ ಹೆಚ್ಚಿನ ಅಂಕ ಪಡೆಯುವುದು ಸಾಧ್ಯವಾಗುತ್ತಿಲ್ಲ. ಇ – ಶೌಚಾಲಯ  ಯೋಜನೆಗಳು ಹೊರತಾಗಿಯು 194ರ ರ್ಯಾಂಕಿಗೆ ಬೆಂಗಳೂರು ತೃಪ್ತಿ ಪಟ್ಟಿದೆ.  

ಬೆಂಗಳೂರು ನಗರಕ್ಕೆ ಇ – ಶೌಚಾಲಯಗಳ ಅವಶ್ಯಕತೆ ಇರಲಿಲ್ಲ. ಇರುವಂತಹ ಇ – ಶೌಚಾಲಯಗಳನ್ನು ಸಾರ್ವಕನಿಕರು  ಬಳಸಿಕೊಳ್ಳುತ್ತಿಲ್ಲ . ಅಧಿಕಾರಿಗಳು ಹಣ ದೋಚುವ ನೆಪಕ್ಕೆ ಈ  ರೀತಿ ನಿರ್ಮಾಣ ಮಾಡಿ ಕೈ ಬಿಡ್ಡಿದ್ದಾರೆ ಎಂದು ಸಾರ್ವಜನಿಕರು ಆರೋಪ ಮಾಡದ್ದಾರೆ.ಈ ಎಲ್ಲಾ ಕಾರಣಗಳಿಗಾಗಿ ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ಬೆಂಗಳೂರು ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತಿಲ್ಲ. ಕೆಲವು ಕಡೆ ಹೇಳಿಕೊಳ್ಳುವಂತಹ ಸ್ವಚ್ಛತೆ  ಇ – ಶೌಚಾಲಯಗಳಲ್ಲಿ ಇಲ್ಲದಂತಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

ಮುಂದಿನ ಸುದ್ದಿ
Show comments