Webdunia - Bharat's app for daily news and videos

Install App

ಬಂಡಿಪುರದಲ್ಲಿ ರಾತ್ರಿ ಎರಡು ಬಸ್‌, ಆಂಬುಲೆನ್ಸ್ ಬಿಟ್ರೆ ಬೇರೆ ವಾಹನಕ್ಕೆ ನೋ ಎಂಟ್ರಿ

Sampriya
ಗುರುವಾರ, 9 ಜನವರಿ 2025 (18:36 IST)
Photo Courtesy X
ಬೆಂಗಳೂರು: ಬಂಡೀಪುರ ಅರಣ್ಯ ಪ್ರದೇಶದೊಳಗೆ ರಾತ್ರಿ 9ರವೆರೆಗೆ ವಾಹನ ಸಂಚಾರಕ್ಕೆ ಅವಕಾಶ ಇದ್ದು, ನಂತರ ಕೇರಳದಿಂದ ಎರಡು ಬಸ್ ಹಾಗೂ ಆಂಬುಲೆನ್ಸ್‌ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಧಾನನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ದಿನದ 24 ಗಂಟೆಯೂ ವಾಹನಗಳ ಸಂಚಾರಕ್ಕೆ ಅವಕಾಶ ನೀಡುವಂತೆ ಕೆಲ ಕಾಂಗ್ರೆಸ್‌ ನಾಯಕರ ಸಲಹೆಗೆ ಪ್ರತಿಕ್ರಿಯಿಸಿ, ಬಂಡೀಪುರದಲ್ಲಿ ರಾತ್ರಿ 9 ಗಂಟೆ ನಂತರ ವಾಹನಗಳ ಸಂಚಾರಕ್ಕೆ ನಿಷೇಧ ಇದೆ. ಆದರೆ ಎರಡು ಬಸ್‌ಗಳು ಮತ್ತು ಆ್ಯಂಬುಲೆನ್ಸ್‌ ಸಂಚಾರಕ್ಕೆ ಅವಕಾಶ ಒದಗಿಸಲಾಗಿದೆ.

ಈ ವಿಚಾರದ ಬಗ್ಗೆ ಪಕ್ಷದ ನಾಯಕರಿಗೆ ಮನದಟ್ಟು ಮಾಡಲಾಗುವುದು. ವನ್ಯಜೀವಿಗಳ ರಕ್ಷಣೆ ಜತೆಗೆ ಅಂತರ್‌ ರಾಜ್ಯಗಳ ಸಂಬಂಧವೂ ಮುಂದುವರಿಯುವಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ವನ್ಯಜೀವಿ ಸಂರಕ್ಷಣೆಯೂ ಜತೆಗೆ ಅಂತರರಾಜ್ಯ ಸಂಬಂಧವೂ ಮುಂದುವರೆಯಬೇಕು ಎಂದು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments