Webdunia - Bharat's app for daily news and videos

Install App

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೂ ಕೊರೋನಾ ಭೀತಿ

Webdunia
ಬುಧವಾರ, 18 ಮಾರ್ಚ್ 2020 (09:42 IST)
ಮಂಗಳೂರು: ದ.ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಕುಕ್ಕೆ ಸುಬ್ರಹ್ಮಣ್ಯಕ್ಕೂ ಕೊರೋನಾವೈರಸ್ ಭೀತಿ ತಟ್ಟಿದೆ. ಇದೇ ಕಾರಣದಿಂದ ದೇವಾಲಯದಲ್ಲಿ ನಡೆಯಲಿರುವ ಉತ್ಸವಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.


ದೇವರ ದರ್ಶನ ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು, ಉತ್ಸವಗಳಿಗೆ ಮುಂದಿನ ಆದೇಶದವರೆಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಅಷ್ಟೇ ಅಲ್ಲದೆ, ಕುಕ್ಕೆ ದೇವಾಲಯಕ್ಕೆ ನಿತ್ಯ ಅಸಂಖ್ಯಾತ ಭಕ್ತರು ಬರುತ್ತಾರೆ. ಇವರಿಗೆ ತಂಗಲು ಹಲವು ಲಾಡ್ಜ್ ಗಳು ಲಭ್ಯವಿದೆ. ಆದರೆ ಸದ್ಯದ ಮಟ್ಟಿಗೆ ಇಲ್ಲಿ ತಂಗಲು ಅವಕಾಶ ನೀಡಲಾಗದು ಎಂದು ಆದೇಶದಲ್ಲಿ ಹೇಳಲಾಗಿದೆ. ದೇವಾಲಯಗಳಲ್ಲಿ ವಿಧಿ ವಿಧಾನದ ಪ್ರಕಾರ ನಡೆಯಲೇಬೇಕಾದ ಉತ್ಸವಗಳಲ್ಲಿ ದೇವಾಲಯ ಸಿಬ್ಬಂದಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

Air India Flight Crash: ಅಪಘಾತದ ನಂತರದ ಸ್ಫೋಟ, ಬೆಂಕಿಯ ತೀವ್ರತೆಗೆ ಇದೇ ಕಾರಣ

Air India Flight Crash: ವಿಮಾನದಲ್ಲಿದ್ರು ಗುಜರಾತ್‌ನ ಮಾಜಿ ಸಿಎಂ, ಇಲ್ಲಿದೆ ಪುರಾವೆ

ಮುಂದಿನ ಸುದ್ದಿ
Show comments