Webdunia - Bharat's app for daily news and videos

Install App

ಹಿಜಾಬ್ ಮತ್ತು ಕೇಸರಿ ಎರಡಕ್ಕೂ ಅವಕಾಶವಿಲ್ಲ- ಸಚಿವ ಆರ್ ಅಶೋಕ್

Webdunia
ಬುಧವಾರ, 9 ಫೆಬ್ರವರಿ 2022 (14:31 IST)
ಹಿಜಾಬ್ ಮತ್ತು ಕೇಸರಿ ಶಾಲು ವಿರೋಧದ ಸಂಬಂಧ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಹಿಜಾಬ್ ಪ್ರಕರಣದ ಹಿಂದೆ ಕಾಂಗ್ರೆಸ್ ನ ಷಡ್ಯಂತ್ರ ಇದ್ದು, ಕಾಂಗ್ರೆಸ್ ನ ಒಂದು ವರ್ಗ ಪ್ರಚೋದನೆ ನೀಡುತ್ತಿದೆ.
ಡಿಕೆಶಿ ತಮ್ಮ ಲಾಭಕ್ಕೆ ಏನು ಬೇಕೋ ಅದನ್ನು ಹೇಳುತ್ತಾರೆ ಎಂದು ಕಿಡಿಕಾರಿದರು. ಇನ್ನೂ ರಾಷ್ಟ್ರಧ್ವಜ ಇಳಿಸುವುದು ತಪ್ಪು, ಅದರಂತೆ ಖಾಲಿ ಕಂಬದಲ್ಲಿ ಕೇಸರಿ ಧ್ವಜ ಹಾರಿಸುವುದು ತಪ್ಪೇ, ಯಾರು ಇದನ್ನು ಒಪ್ಪುವುದಿಲ್ಲ ಎಂದು ಹೇಳಿದರು. ಹಿಜಾಬ್ ಮತ್ತು ಕೇಸರಿ ಎರಡು ಕೂಡ ಕಾಲೇಜು ಕ್ಯಾಂಪಸ್ ನಲ್ಲಿ ಬರಬಾರದು. ಇನ್ನೂ ಈ ಪ್ರಕರಣ ಕೋರ್ಟ್ ನಲ್ಲಿದೆ ಕೋರ್ಟಿನ ತೀರ್ಪಿಗೆ ನಾವು ಬದ್ಧ ಎಂದರು. ಅಲ್ಲದೇ ಕಾಂಗ್ರೆಸ್ ನಲ್ಲಿ ಎರಡು ವರ್ಗಗಳಿವೆ ಒಂದು ವರ್ಗ ಹಿಜಾಬ್ ಗೆ ಪ್ರಚೋದನೆ ಕೊಡತ್ತೆ, ಮತ್ತೊಂದು ವರ್ಗ ರಾಜಕೀಯ ಆಗುತ್ತೆ ಬೇಡ ಅಂತಾರೆ ಅವರೇ ದ್ವಂದ್ವ ನಿಲುವಿನಲ್ಲಿ ಇದ್ದಾರೆ. ಸರ್ಕಾರದ ಆದೇಶ ದಿಕ್ಕರಿಸಿ, ಕಾಂಗ್ರೆಸ್ ಪ್ರಚೋದನೆ ಕೊಡುವುದು ಸರಿಯಲ್ಲ ಎಂದು ಸಚಿವ ಅಶೋಕ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಇಂದು ಎಷ್ಟು ಗಂಟೆಗೆ ಮಳೆಯಾಗಲಿದೆ ಇಲ್ಲಿದೆ ವಿವರ

ಬೆಂಗಳೂರು-ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರಕ್ಕೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

E20 ಇಂಧನವು ವಾಹನಗಳನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮೊಜ್ಬಾಬಾ ಖಮೇನಿ ಮರಣದ ಸುದ್ದಿ ಕೇಳಿಬಂದರೆ ಆಶ್ಚರ್ಯವಿಲ್ಲ: ಇಸ್ರೇಲ್‌

ದಬಾಯಿಸಿ, ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ: ಛಲವಾದಿ ನಾರಾಯಣಸ್ವಾಮಿ, Video

ಮುಂದಿನ ಸುದ್ದಿ
Show comments