'ಹಿಜಾಬ್ ಧರಿಸಿದ್ರೆ ಪರೀಕ್ಷೆಗೆ ನೋ ಎಂಟ್ರಿ'

Webdunia
ಗುರುವಾರ, 7 ಏಪ್ರಿಲ್ 2022 (19:38 IST)
ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಅವಕಾಶ ನೀಡಲ್ಲ ಅಂತ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಶಿಕ್ಷಣ ಇಲಾಖೆ ಹೊರಡಿಸುವ ಆದೇಶಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಕೆಲವೇ ದಿನಗಳಲ್ಲಿ ಶಿಕ್ಷಣ ಇಲಾಖೆ ಆದೇಶ ಹೊರಡಿಸುತ್ತದೆ. ರಾಜ್ಯದ ಜಿಲ್ಲಾ ಕಾಲೇಜುಗಳಲ್ಲಿ ಶೇ.90ರಷ್ಟು ಸಮವಸ್ತ್ರ ಇದೆ. ಶೇ.10ರಷ್ಟು ಕಾಲೇಜುಗಳಲ್ಲಿ ಮಾತ್ರ ಸಮವಸ್ತ್ರ ಇಲ್ಲ. ಯಾವುದೇ ಧರ್ಮಸೂಚಕ ವಸ್ತ್ರ ಧರಿಸಿ ಬರುವಂತಿಲ್ಲ. ಆಯಾ ಕಾಲೇಜುಗಳ SDMC ಸೂಚನೆಗಳನ್ನ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಚಿವರು ಹೇಳಿದ್ದಾರೆ. ಕೋರ್ಟ್ ತೀರ್ಪಿನಂತೆ ಸಮವಸ್ತ್ರ ಪಾಲನೆ ಮಾಡುತ್ತಿದ್ದೇವೆ. ಮುಖ್ಯ ಪರೀಕ್ಷೆಗೆ ಗೈರಾದವರಿಗೆ ಮರು ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ. ಏ.22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತದೆ. SSLC ಬೆನ್ನಲ್ಲೇ ಪಿಯುಸಿ ಪರೀಕ್ಷೆಗೂ ಹಿಜಾಬ್ ಬ್ಯಾನ್ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಮ್ ವಾಂಗ್ಚುಕ್ ಉಪವಾಸ ಮುಂದುವರೆಸಿದರೆ ಆರೋಗ್ಯಕ್ಕೆ ಏನು ಅಪಾಯ ಎಂದ ವೈದ್ಯರು

ಮೋದಿ ಸರ್ಕಾರದ ಮೂಲ ತತ್ವಗಳೇ ಅಸತ್ಯ ಮತ್ತು ಹಿಂಸೆ: ರಾಹುಲ್ ಗಾಂಧಿ

ಎಚ್‌ಡಿ ದೇವೇಗೌಡರ ಪ್ರತಿ ಏಳು ಬೀಳುವಿನಲ್ಲಿ ಜತೆಗಿದ್ದ ಪತ್ನಿ ಚೆನ್ನಮ್ಮ ಇನ್ನಿಲ್ಲ

ಲಿಫ್ಟ್‌ನಲ್ಲಿ ಮೂವರು ಬಾಲಕಿಯರ ಮೇಲೆ ನಾಯಿ ಹೇಗೇ ದಾಳಿ ನಡೆಸಿತು ನೋಡಿ, Video

ಮುಂದಿನ ಸುದ್ದಿ
Show comments