Webdunia - Bharat's app for daily news and videos

Install App

'ಹಿಜಾಬ್ ಧರಿಸಿದ್ರೆ ಪರೀಕ್ಷೆಗೆ ನೋ ಎಂಟ್ರಿ'

Webdunia
ಶುಕ್ರವಾರ, 8 ಏಪ್ರಿಲ್ 2022 (16:59 IST)
ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಅವಕಾಶ ನೀಡಲ್ಲ ಅಂತ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಶಿಕ್ಷಣ ಇಲಾಖೆ ಹೊರಡಿಸುವ ಆದೇಶಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಕೆಲವೇ ದಿನಗಳಲ್ಲಿ ಶಿಕ್ಷಣ ಇಲಾಖೆ ಆದೇಶ ಹೊರಡಿಸುತ್ತದೆ. ರಾಜ್ಯದ ಜಿಲ್ಲಾ ಕಾಲೇಜುಗಳಲ್ಲಿ ಶೇ.90ರಷ್ಟು ಸಮವಸ್ತ್ರ ಇದೆ. ಶೇ.10ರಷ್ಟು ಕಾಲೇಜುಗಳಲ್ಲಿ ಮಾತ್ರ ಸಮವಸ್ತ್ರ ಇಲ್ಲ. ಯಾವುದೇ ಧರ್ಮಸೂಚಕ ವಸ್ತ್ರ ಧರಿಸಿ ಬರುವಂತಿಲ್ಲ. ಆಯಾ ಕಾಲೇಜುಗಳ SDMC ಸೂಚನೆಗಳನ್ನ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಚಿವರು ಹೇಳಿದ್ದಾರೆ. ಕೋರ್ಟ್ ತೀರ್ಪಿನಂತೆ ಸಮವಸ್ತ್ರ ಪಾಲನೆ ಮಾಡುತ್ತಿದ್ದೇವೆ. ಮುಖ್ಯ ಪರೀಕ್ಷೆಗೆ ಗೈರಾದವರಿಗೆ ಮರು ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ. ಏ.22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತದೆ. SSLC ಬೆನ್ನಲ್ಲೇ ಪಿಯುಸಿ ಪರೀಕ್ಷೆಗೂ ಹಿಜಾಬ್ ಬ್ಯಾನ್ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments