ಇಂದಿನಿಂದ ಮಹಾರಾಷ್ಟ್ರ ಸರಕುಗಳು ಬ್ಯಾನ್..!!

Webdunia
ಸೋಮವಾರ, 20 ಡಿಸೆಂಬರ್ 2021 (15:01 IST)
ಮಹಾರಾಷ್ಟ್ರದ ಎಂಇಎಸ್ ಪುಂಡರ ವಿರುದ್ಧ ಬೆಂಗಳೂರು ಎಪಿಎಂಸಿ ಕಾರ್ಮಿಕರ ಸಂಘಟನೆ ವಿಭಿನ್ನವಾಗಿ ಆಕ್ರೋಶ ವ್ಯಕ್ತಪಡಿಸಿದೆ. ಇಂದಿನಿಂದ ಬೆಂಗಳೂರು ಎಪಿಎಂಸಿಯಲ್ಲಿ ಮಹಾರಾಷ್ಟ್ರ ವಸ್ತುಗಳಿಗೆ ನಿರ್ಬಂಧ ಹೇರಲು ಮುಂದಾಗಿದ್ದು, ಮಹಾರಾಷ್ಟ್ರ ವಸ್ತುಗಳು ನೋ ಲೋಡ್, ನೋ ಅನ್ ಲೋಡ್‍ಗೆ ನಿರ್ಧಾರ ಮಾಡಿದೆ.ಮಹಾರಾಷ್ಟ್ರ ವಸ್ತುಗಳ ಆಮದು ಮತ್ತು ಸಾಗಾಟಕ್ಕೆ ಬ್ರೇಕ್ ಹಾಕುವ ಮೂಲಕ ಮಹಾರಾಷ್ಟ್ರಕ್ಕೆ ಶಾಕ್ ನೀಡಲು ಸಂಘಟನೆ ತಯಾರಿ ನಡೆಸಿದ್ದು, ಎಂಇಎಸ್ ಪುಂಡರು ಪುಂಡಾಟಿಕೆ ನಿಲ್ಲಿಸದಿದ್ದರೆ ಇನ್ನಷ್ಟು ತಕ್ಕ ಪ್ರತಿಫಲ ಅನುಭವಿಸುತ್ತೀರಿ ಎಂದು ಎಪಿಎಂಸಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಅರುಣ್ ಪರಮೇಶ್ ಅವರು ಎಂಇಎಸ್ ಪುಂಡರಿಗೆ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments